ದೇವಚಳ್ಳ : ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

May 24, 2019
2:30 PM

ಮಾವಿನಕಟ್ಟೆ :  ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾ. ಜ. ಪ ವತಿಯಿಂದ ಬೈಕ್ ರಾಲಿ ಹಾಗೂ ವಿಜಯೋತ್ಸವ ನಡೆಯಿತು. ದೇಶದಲ್ಲಿ  ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಅಭೂತಪೂರ್ವ ಗೆಲವು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅತ್ಯಧಿಕ ಅಂತರದಿಂದ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡಿದರು. ವಿಜಯೋತ್ಸವ ಕಾರ್ಯಕ್ರಮವನ್ನು ಸಿಹಿ ಹಂಚುವ ಮೂಲಕ ವಿಜಯ ಘೋಷಣೆಯೊಂದಿಗೆ ಆಚರಿಸಲಾಯಿತು.

Advertisement

ಈ ಸಂದರ್ಭ  ಭಾಜಪ ಗ್ರಾಮ ಸಮಿತಿ ಅಧ್ಯಕ್ಯ ದಿವಾಕರ ಮುಂಡೋಡಿ,  ಕಾರ್ಯದರ್ಶಿ ಭಾಸ್ಕರ ಮೆದು , ಬೂತ್ ಸಮಿತಿ ಅಧ್ಯಕ್ಷ ಭವಾನಿಶಂಕರ ಗ್ರಾಮ ಪಂಚಾಯತ್ ಸದಸ್ಯರು ಪುಷ್ಪಾಕರ ಮಾವಿನಕಟ್ಟೆ,  ಶ್ರಿಕಾಂತ್ ಮಾವಿನಕಟ್ಟೆ , ಜಗತ್ ಪಾರೆಪ್ಪಾಡಿ , ಹರಿಶ್ಚಂದ್ರ ಕನ್ನಡ ಕಜೆ ಮೊದಲಾದವರು ಉಪಸ್ಥಿತರಿದ್ದರು.

Advertisement

 

Advertisement
Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪಾಜೆಯಲ್ಲಿ ಆಟಿ ಕೂಟ | ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ
August 4, 2025
7:09 PM
by: The Rural Mirror ಸುದ್ದಿಜಾಲ
ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ
July 10, 2025
8:04 PM
by: The Rural Mirror ಸುದ್ದಿಜಾಲ
33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ
July 1, 2025
11:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group