ದೇವರಿಗೆ ಮೊದಲು ಕೈ ಮುಗಿದ ಸಂಸದ ನಳಿನ್

May 24, 2019
4:51 PM

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ಭೇಟಿ ವಿಶೇಷ ಪೂಜೆ ಸಲ್ಲಿಸಿದರು.

ಶುಕ್ರವಾರ ಬೆಳಗ್ಗೆ ಪುತ್ತೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭ ಪಕ್ಷದ ಪ್ರಮುಖರ ಜೊತೆ ಮಾತುಕತೆ ನಡೆಸಿದರು. ಬಳಿಕ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದರು.

 

ನಂತರ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ  ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿಂದ ಕೊಕ್ಕಡ ವೈದ್ಯನಾಥೇಶ್ವರ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ,ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಇನ್ನಿತರರು ಜೊತೆಗಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
December 29, 2025
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror