ದೇಶದ ಸಮೃದ್ಧಿಗಾಗಿ ಪ್ರಾರ್ಥನೆ : ಪ್ರಧಾನಿ ಮೋದಿ

June 8, 2019
2:22 PM

ಗುರುವಾಯೂರು: ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಗುರುವಾಯೂರು ಶ್ರೀಕೃಷ್ಣನ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಬರೆದು ಕೊಂಡಿದ್ದಾರೆ.

ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿ ಸಂದರ್ಭದಲ್ಲಿ ಗುರುವಾಯೂರು ಶ್ರೀಕೃಷ್ಣ ದೈವಸ್ಥಾನದಲ್ಲಿ ದರ್ಶನ ಪಡೆದ ಅವರು ತಾವರೆ ಹೂವಿನಲ್ಲಿ ತುಲಾಬಾರ ಸೇವೆ ನಡೆಸಿದರು. 91 ಕೆ.ಜಿ. ತಾವರೆ ಹೂವಿನಲ್ಲಿ ತುಲಾಬಾರ ನಡೆಸಲಾಯಿತು. ಪ್ರಧಾನಿ ತುಲಾಭಾರಕ್ಕಾಗಿ ತಮಿಳುನಾಡಿನ ಶುಚೀಂದ್ರದಿಂದ 111 ಕೆ.ಜಿ. ತಾವರೆ ಹೂವನ್ನು ತರಿಸಲಾಗಿತ್ತು ಅತ್ಯಂತ ಪವಿತ್ರವಾದ ಮತ್ತು ಇತಿಹಾಸ ಪ್ರಸಿದ್ಧ ದೇವಾಲಯ ಗುರುವಾಯೂರು ಎಂದು ಪ್ರಧಾನಿ ಬಣ್ಷಿಸಿದರು. ಗುರುವಾಯೂರು ದೇವಸ್ಥಾನದ ವಿವಿಧ ಅಭಿವೃದ್ಧಿಗಾಗಿ 450 ಕೋಟಿಯ ವಿವಿಧ ಯೋಜನೆಗಳ ಬೇಡಿಕೆಗಳನ್ನು ದೇವಾಲಯ ಆಡಳಿತ ಪ್ರಧಾನಿಗೆ ಸಲ್ಲಿಸಿದರು. ಈ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನರೇಂದ್ರ ಮೋದಿ ಭರವಸೆ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror