ದೇಶದ ಸಿಎಂ ಗಳ ಜೊತೆ ಪಿಎಂ ಸಭೆ | ಹಳ್ಳಿಗಳಿಗೂ ಕೊರೊನಾ ಹರಡದಂತೆ ನೋಡಿಕೊಳ್ಳಬೇಕು |

May 11, 2020
6:08 PM

ನವದೆಹಲಿ: ಹಳ್ಳಿಗಳಿಗೂ ಕೊರೊನಾ ವೈರಸ್ ಹರಡದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಡೆಯುತ್ತಿರುವ ವಿಡಿಯೋ ಕಾನ್ಫರೆನ್ಸ್ ನಲ್ಲಿ  ಹೇಳಿದ್ದಾರೆ.

Advertisement
Advertisement

 

ಗ್ರಾಮೀಣ ಭಾಗಕ್ಕೆ ಕೊರೊನಾ ವೈರಸ್ ಹರಡದು ಎಂಬ ವಿಶ್ವಾಸ ಇದೆ, ಆದರೆ ಹರಡದಂತೆ ಸೂಕ್ತ ಎಚ್ಚರಿಕೆ ತೆಗೆದುಕೊಳ್ಳಬೇಕಾಗಿದೆ.  ವಲಸೆ ಕಾರ್ಮಿಕರಿಗೆ ಸಂಕಷ್ಟ ಇದೆ ನಿಜ, ಅವರು  ತಮ್ಮ ಮನೆಗೆ ತೆರಳುವುದು ಮುಖ್ಯವಾಗಿದೆ. ಇದಕ್ಕಾಗಿ ಸಾಕಷ್ಟು ಮುಂಜಾಗ್ರತೆ ಕೈಗೊಂಡು ಊರುಗಳಿಗೆ ತೆರಳಲು ಅವಕಾಶ ಮಾಡಿಕೊಡಲಾಗಿದೆ, ಇದಕ್ಕಾಗಿಯೇ ಕೆಲವು ಬದಲಾವಣೆ ಮಾಡಲಾಯಿತು ಎಂದ ಪ್ರಧಾನಿ ನರೇಂದ್ರ ಮೋದಿ ಅವರು  ಕೊರೊನಾ ವೈರಸ್ ಹರಡದಂತೆ ತಡೆಯುವಲ್ಲಿ ಭಾರತ ಇರುವರೆಗೆ ಯಶಸ್ವಿಯಾಗಿದೆ. ಇದು ಎಲ್ಲಾ ರಾಜ್ಯಗಳ ಸಿಎಂ ಗಳಿಂದ ಸಾಧ್ಯವಾಯಿತು ಎಂದು ಪ್ರಧಾನಿ ಹೇಳಿದರು. ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದರೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಇದ್ದರೆ ದುರಂತ ಎದುರಾಗಲಿದೆ ಎಂದೂ ಇದೇ ವೇಳೆ ಎಚ್ಚರಿಸಿದರು.

ಮುಖ್ಯಮಂತ್ರಿಗಳ ಜೊತೆಗೆ ಸಂವಾದ ಮುಂದುವರಿದಿದ್ದು ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ಡೌನ್ ಮುಂದುವರಿಕೆಗೆ ಒಲವು ತೋರಿದ್ದರೆ ಇನ್ನೂ ಕೆಲವು ರಾಜ್ಯದ ಮುಖ್ಯಮಂತ್ರಿಗಳು ಆಯಾ ರಾಜ್ಯಗಳ ಸಿಎಂಗಳಿಗೆ ಬಿಟ್ಟುಬಿಡಲು ಮನವಿ ಮಾಡಿದ್ದಾರೆ.

Advertisement

(ಮೂಲ : ANI )

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.30 ರಂದು ನಿಸಾರ್ ಭೂ ವಿಶ್ಲೇಷಣಾ ಉಪಗ್ರಹ ಉಡಾವಣೆ
July 23, 2025
6:13 AM
by: The Rural Mirror ಸುದ್ದಿಜಾಲ
ಸಂಸತ್ತಿನ ಮುಂಗಾರು ಅಧಿವೇಶನ | “ಮುಂಗಾರು ಅಧಿವೇಶನ”ಕ್ಕೂ ಮುನ್ನ ಪ್ರಧಾನಿ ಭಾಷಣ |
July 22, 2025
8:15 AM
by: The Rural Mirror ಸುದ್ದಿಜಾಲ
ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ
July 17, 2025
9:51 PM
by: The Rural Mirror ಸುದ್ದಿಜಾಲ
ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group