ದೇಶಾದ್ಯಂತ ಎನ್‌ಆರ್‌ಸಿ ಜಾರಿಗೆ ಸದ್ಯ ಚಿಂತನೆ ನಡೆಯುತ್ತಿಲ್ಲ: ಅಮಿತ್ ಶಾ

December 25, 2019
11:42 AM

ಹೊಸದಿಲ್ಲಿ: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯನ್ನು ಅಖಿಲ ಭಾರತ ಮಟ್ಟದಲ್ಲಿ ಜಾರಿಗೊಳಿಸುವ ಬಗ್ಗೆ ಸದ್ಯ ಯಾವುದೇ ಚಿಂತನೆ ನಡೆಯುತ್ತಿಲ್ಲವೆಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಮಂಗಳವಾರ ಸಮರ್ಥಿಸಿಕೊಂಡಿದ್ದಾರೆ. ಎನ್‌ಸಿಆರ್ ಅನುಷ್ಠಾನದ ಬಗ್ಗೆ ಸಂಸತ್‌ನಲ್ಲಾಗಲಿ ಅಥವಾ ಕೇಂದ್ರ ಸಂಪುಟದಲ್ಲಾಗಲಿ ಯಾವುದೇ ಚರ್ಚೆಗಳು ನಡೆದಿಲ್ಲವೆಂದು ಅವರು ಹೇಳಿದ್ದಾರೆ.

Advertisement
Advertisement

ಎನ್‌ಆರ್‌ಸಿಯನ್ನು ಭಾರತದಾದ್ಯಂತ ಜಾರಿಗೊಳಿಸುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲವೆಂದು ದಿಲ್ಲಿಯಲ್ಲಿ ಇತ್ತೀಚೆಗೆ ನಡೆದ ರ‍್ಯಾಲಿಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದರು. ಆದರೆ ಅಮಿತ್ ಶಾ ಇದಕ್ಕೂ ಮುನ್ನ ನೀಡಿದ ಹೇಳಿಕೆಯೊಂದರಲ್ಲಿ ಕೇಂದ್ರ ಸರಕಾರವು ದೇಶಾದ್ಯಂತ ಎನ್‌ಸಿಆರ್ ಅನ್ನು ಜಾರಿಗೊಳಿಸಲಿದೆ ಎಂದು ಹೇಳಿದ್ದರು. ಈ ಇಬ್ಬರು ನಾಯಕರು ಎನ್‌ಸಿಆರ್ ಬಗ್ಗೆ ನೀಡಿದ ವ್ಯತಿರಿಕ್ತ ಹೇಳಿಕೆಗಳ ಬಗ್ಗೆ ಗೊಂದಲ ಸೃಷ್ಟಿಯಾಗಿತ್ತು. ಈ ಹಿನ್ನಲೆಯಲ್ಲಿ ಅಮಿತ್ ಶಾ ಇದೀಗ ಸ್ಪಷ್ಟನೆ ನೀಡಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ
July 24, 2025
6:39 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ರಾಸಾಯನಿಕ ರಹಿತ ದಂತಮಂಜನ ‘ದಂತಸುರಭಿ’ ಲೋಕಾರ್ಪಣೆ | ಜನಜೀವನ ವಿಷದಿಂದ ಅಮೃತದತ್ತ ಸಾಗಲಿ: ರಾಘವೇಶ್ವರ ಶ್ರೀ ಆಶಯ
July 24, 2025
6:19 AM
by: The Rural Mirror ಸುದ್ದಿಜಾಲ
ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ – ರಾಘವೇಶ್ವರ ಶ್ರೀ
July 23, 2025
11:31 PM
by: The Rural Mirror ಸುದ್ದಿಜಾಲ
ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿಕೆ | ಉತ್ತರ ಭಾರತದ ಹಲವೆಡೆ ಭಾರಿ ಮಳೆ | ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ |
July 23, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group