ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಗುತ್ತಿಗಾರು ವಲಯಕ್ಕೆ ಬಹುಮಾನ

September 6, 2019
11:23 AM

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ  ತಾಲೂಕಿನಲ್ಲಿ ಗುತ್ತಿಗಾರು ವಲಯ ದ್ವಿತೀಯ ಸ್ಥಾನ ಪಡೆದಿದೆ. ಈ ಬಹುಮಾನವನ್ನು ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ಅವರು ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಯವರಿಂದ ಸ್ವೀಕರಿಸಿದರು. ಈ ಸಂದರ್ಭ ನಿರ್ದೇಶಕರಾದ  ಸತೀಶ್ ಶೆಟ್ಟಿ, ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ತಾಲೂಕಿನಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಗಳಿಸಿದ ಗುತ್ತಿಗಾರು ಕಾರ್ಯಕೇತ್ರದ ಲೋಕೇಶ್ವರ ಡಿ ಆರ್ ಅವರಿಗೆ ಬಹುಮಾನ ನೀಡಲಾಯಿತು. ಈ ಸಂದರ್ಭ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ನಿರ್ದೇಶಕರಾದ  ಸತೀಶ್ ಶೆಟ್ಟಿ, ಯೋಜಧಿಕಾರಿ ಸಂತೋಷ್ ಕುಮಾರ್ ರೈ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror