ಧರ್ಮಸ್ಥಳದ ಧರ್ಮಾಧಿಕಾರಿ ಹೆಗ್ಗಡೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರನ್ನು ಭೇಟಿ

February 15, 2020
10:35 PM

ಉಜಿರೆ : ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯವಾದ ಲಕ್ನೋದ ಕಿಂಗ್‍ಜಾರ್ಜ್‍ ಚಿಕಿತ್ಸಾ ವಿಶ್ವವಿದ್ಯಾಲಯದ ಮಾತಾ ಶಾರದಾಲಯವನ್ನು ಲೋಕಾರ್ಪಣೆ ಮಾಡಲು ಹೋಗುವ ಸಂದರ್ಭದಲ್ಲಿ ಶುಕ್ರವಾರ ಅಯೋಧ್ಯೆಯ ರಾಮಜನ್ಮ ಭೂಮಿಗೆ ಭೇಟಿ ನೀಡಿದರು.

 

ಉತ್ತರಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರನ್ನು ಅವರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವರಗಳನ್ನು ನೀಡಿ ಮಾತುಕತೆ ನಡೆಸಿದರು. ಮಾನ್ಯ ಮುಖ್ಯಮಂತ್ರಿಗಳು ಗಂಗಾ ನದಿಯ ಶುದ್ಧೀಕರಣ ಯೋಜನೆಯ ಬಗ್ಗೆ ಪೂಜ್ಯ ಹೆಗ್ಗಡೆಯವರೊಂದಿಗೆ ಚರ್ಚಿಸಿ ಈ ಯೋಜನೆಯ ಕುರಿತಾದ ಪುಸ್ತಕವನ್ನು ನೀಡಿ ಹೆಗ್ಗಡೆಯವರನ್ನು ಗೌರವಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror