ಧರ್ಮಸ್ಥಳದಲ್ಲಿ ಭಜನಾ ತರಬೇತಿ ಶಿಬಿರ ಉದ್ಘಾಟನೆ

September 17, 2019
9:58 AM

ಧರ್ಮಸ್ಥಳ: ದೇವರ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಸರಳ ಮಾಧ್ಯಮವಾಗಿದೆ. ಭಜನಾ ಸಂಸ್ಕೃತಿಯಿಂದ ಸಭ್ಯ, ಸುಸಂಸ್ಕೃತ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ ಹೇಳಿದರು.

ಅವರು ರ ಧರ್ಮಸ್ಥಳದಲ್ಲಿ 21 ನೇ ವರ್ಷದ ಭಜನಾತರಬೇತಿ ಶಿಬಿರ ಮತ್ತು ಸಂಸ್ಕೃತಿ ಸಂವರ್ಧನಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಮುನುಷ್ಯಜನ್ಮ ಶ್ರೇಷ್ಠ ಅವಕಾಶವಾಗಿದ್ದು ಸತ್ಯ, ಸದಾಚಾರ ಮತ್ತು ಸತ್ಕಾರ್ಯಗಳೊಂದಿಗೆ ಸಾರ್ಥಕಜಿವನ ನಡೆಸಬೇಕು.ನವವಿಧ ಭಕ್ತಿಯಿಂದದೆವರ ಸ್ತುತಿ, ಆರಾಧನೆ ಮಾಡಬೇಕು. ದುಶ್ಚಟಗಳಿಂದ ದೂರವಿದ್ದು ಸತ್ಸಂಗದಿಂದ ಭಜನೆ ಮೂಲಕ ಉತ್ತಮಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಭಜನೆಯಿಂದ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯಾಗಿ ಸಾಮಾಜಿಕ ಪರಿವರ್ತನೆಯಾಗಬೇಕು.ಗ್ರಾಮಗಳಲ್ಲಿ ಸ್ವಚ್ಛತೆಯೊಂದಿಗೆಉತ್ತಮ ಸಂಸ್ಕಾರ ಮೂಡಿ ಬರಬೇಕು.ಭಜನಾ ಪಟುಗಳು ಆದರ್ಶ ನಾಯಕತ್ವದೊಂದಿಗೆಊರಿನ ಸರ್ವತೋಮುಖ ಪ್ರಗತಿಯ ರೂವಾರಿಗಳಾಗಬೇಕು ಎಂದು ಹೆಗ್ಗಡೆಯವರು ಕಿವಿ ಮಾತು ಹೇಳಿದರು.

ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೆಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

Advertisement

ಭಜನಾತರಬೇತಿ ಶಿಬಿರದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಕಾರ್ಯದರ್ಶಿ ಮಮತಾರಾವ್‍ಧನ್ಯವಾದವಿತ್ತರು. ಶ್ರೀನಿವಾಸ ರಾವ್‍ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror