ಧಾರ್ಮಿಕ ಭಾವನೆಗೆ ಧಕ್ಕೆ | ವಿಹಿಂಪ ಕಚೇರಿಗೆ ತೆರಳಿ ಕ್ಷಮೆಯಾಚಿಸಿದ ಕಲಾವಿದ ಅರವಿಂದ ಬೋಳಾರ್

August 11, 2020
10:05 PM

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಕಲಾವಿದ ಅರವಿಂದ ಬೋಳಾರ್  ಅವರು ಪುರೋಹಿತರು-ಜ್ಯೋತಿಷಿಗಳನ್ನು ಅವಮಾನಿಸಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕುಂಜತ್‌ ಬೈಲ್ ನಿವಾಸಿ ಶಿವರಾಜ್ ಎಂಬವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಾದ ಬೆನ್ನಲ್ಲೇ  ಕಲಾವಿದ ಅರವಿಂದ ಬೋಳಾರ್ ಅವರು ವಿಎಚ್‌ಪಿ ಕಚೇರಿಗೆ  ತೆರಳಿ ಕ್ಷಮೆಯಾಚಿಸಿದ್ದಾರೆ. ತನ್ನ ಮಾತಿನಲ್ಲಿ ಪ್ರಮಾದವಾಗಿದೆ. ಮುಂದೆ ಈ ರೀತಿಯ ಯಾವುದೇ ದೃಶ್ಯಗಳನ್ನು ನಾನು ಮಾಡುವುದಿಲ್ಲ ಎಂದು  ತಿಳಿಸಿದ್ದಾರೆ.

ಪುರೋಹಿತರುಹಾಗೂ ಜ್ಯೋತಿಷಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಕಾವೂರು ಪೊಲೀಸ್‌ ಠಾಣೆಯಲ್ಲಿ  ದೂರು ನೀಡಲಾಗಿತ್ತು. ಈ ಸಂದರ್ಭ  ವಿಎಚ್‌ಪಿ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ರಂಗಭೂಮಿ ಕಲಾವಿದ ಸದಾಶಿವ, ವಿಎಚ್‌ಪಿ ಜಿಲ್ಲಾ ಅಧ್ಯಕ್ಷ ಗೋಪಾಲ ಕುತ್ತಾರು  ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror