ಧ್ಯಾನದಿಂದ ಮಾನಸಿಕ ದೃಢತೆ

September 6, 2019
6:00 PM

ಸುಳ್ಯ:ಸಮಚಿತ್ತದಿಂದ ಮಾನಸಿಕ ದೃಢತೆಯನ್ನು ಸಾಧಿಸಬೇಕು ಮತ್ತು ಆ ಮೂಲಕವಾಗಿ ಏಕಾಗ್ರತೆ, ಸಂಯಮವನ್ನು ಹೊಂದಬೇಕು. ಆ ನಿಟ್ಟಿನಲ್ಲಿ ಧ್ಯಾನ ನಡೆಸುವುದು ಅತ್ಯಂತ ಸೂಕ್ತ ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಹೇಳಿದರು.

ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ  ನಡೆದ 3 ದಿನಗಳ ಕಾಲ ಏರ್ಪಡಿಸಲಾದ ಧ್ಯಾನ ತರಬೇತಿ ಶಿಬಿರದ ಉದ್ಘಾಟಿಸಿ ಮಾತನಾಡಿದರು. ನಳಿನಿ ಅವರು ಧ್ಯಾನದ ಅಗತ್ಯತೆ ಮತ್ತು ಅದನ್ನು ನಡೆಸುವ ಕ್ರಮಗಳ ಬಗ್ಗೆ ವಿವರವಾಗಿ ಮಾತನಾಡಿದರು. ನಂತರದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಶಿಬಿರ ನಡೆಯಿತು. ಉಪನ್ಯಾಸಕ ಕಿಶೋರ್ ಅವರು ಸ್ವಾಗತಿಸಿ ವಂದಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಾಕುಂಭದ ವೇಳೆ ಗಂಗಾ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು |
March 10, 2025
10:32 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಮುಂದುವರಿದ ಒಣಹವೆ | ಕರಾವಳಿಯಲ್ಲಿ ಬಿಸಿ ತಾಪಮಾನ ಸಾಧ್ಯತೆ | ಸಿಂಧನೂರಿನಲ್ಲಿ 41.4 ಡಿಗ್ರಿ ಉಷ್ಣಾಂಶ ದಾಖಲು
March 10, 2025
10:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |
March 10, 2025
1:58 PM
by: ಸಾಯಿಶೇಖರ್ ಕರಿಕಳ
ಪಂಚಗ್ರಹಿ ಯೋಗವು ಕೆಲವು ರಾಶಿಗಳಿಗೆ ವಿಶೇಷ ಅನುಕೂಲ
March 10, 2025
11:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror