ನ ಪಂ ಚುನಾವಣೆ BREAKING : ಆರ್.ಕೆ.ಮಹಮ್ಮದ್ ಪಕ್ಷೇತರನಾಗಿ ನಾಮಪತ್ರ

May 16, 2019
2:55 PM

ಸುಳ್ಯ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಕೆ.ಮಹಮ್ಮದ್ ಅವರಿಗೆ  ಟಿಕೆಟ್ ನಿರಾಕರಣೆಯ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ  ಬೋರುಗುಡ್ಡೆ 17 ನೇ ವಾರ್ಡ್ ನಲ್ಲಿ  ಅವರು ನಾಮಪತ್ರ ಸಲ್ಲಿಸಿದ್ದಾರೆ.

ಬೋರುಗುಡ್ಡೆ ಯಲ್ಲಿ ಅಭ್ಯರ್ಥಿತನಕ್ಕೆ ಆರ್.ಕೆ.ಮಹಮ್ಮದ್ ಕೊನೆಯ ಕ್ಷಣದವರೆಗೂ ರೇಸ್ ನಲ್ಲಿದ್ದರು. ಆದರೆ ಬೋರುಗುಡ್ಡೆ ವಾರ್ಡ್ ನ ಅಭ್ಯರ್ಥಿಯಾಗಿ ಕೆ.ಎಂ.ಮುಸ್ತಫಾ ಅವರನ್ನು ಕಾಂಗ್ರೆಸ್ ಕಣಕ್ಕೆ ಇಳಿಸಿದೆ. ಈ ಕ್ರಮದಿಂದ ಅಸಮಾಧಾನಗೊಂಡು ಆರ್.ಕೆ. ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ತನ್ನ ವಾರ್ಡ್ ನ ಮತದಾರರ ಮತ್ತು ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾಗಿ ಆರ್.ಕೆ.ಮಹಮ್ಮದ್ ನಾಮಪತ್ರ ಸಲ್ಲಿಸಿದ ಬಳಿಕ  ಮಾಧ್ಯಮಕ್ಕೆ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ
₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror