ನ ಪಂ ಚುನಾವಣೆ BREAKING : ಆರ್.ಕೆ.ಮಹಮ್ಮದ್ ಪಕ್ಷೇತರನಾಗಿ ನಾಮಪತ್ರ

May 16, 2019
2:55 PM

ಸುಳ್ಯ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಕೆ.ಮಹಮ್ಮದ್ ಅವರಿಗೆ  ಟಿಕೆಟ್ ನಿರಾಕರಣೆಯ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ  ಬೋರುಗುಡ್ಡೆ 17 ನೇ ವಾರ್ಡ್ ನಲ್ಲಿ  ಅವರು ನಾಮಪತ್ರ ಸಲ್ಲಿಸಿದ್ದಾರೆ.

ಬೋರುಗುಡ್ಡೆ ಯಲ್ಲಿ ಅಭ್ಯರ್ಥಿತನಕ್ಕೆ ಆರ್.ಕೆ.ಮಹಮ್ಮದ್ ಕೊನೆಯ ಕ್ಷಣದವರೆಗೂ ರೇಸ್ ನಲ್ಲಿದ್ದರು. ಆದರೆ ಬೋರುಗುಡ್ಡೆ ವಾರ್ಡ್ ನ ಅಭ್ಯರ್ಥಿಯಾಗಿ ಕೆ.ಎಂ.ಮುಸ್ತಫಾ ಅವರನ್ನು ಕಾಂಗ್ರೆಸ್ ಕಣಕ್ಕೆ ಇಳಿಸಿದೆ. ಈ ಕ್ರಮದಿಂದ ಅಸಮಾಧಾನಗೊಂಡು ಆರ್.ಕೆ. ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ತನ್ನ ವಾರ್ಡ್ ನ ಮತದಾರರ ಮತ್ತು ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾಗಿ ಆರ್.ಕೆ.ಮಹಮ್ಮದ್ ನಾಮಪತ್ರ ಸಲ್ಲಿಸಿದ ಬಳಿಕ  ಮಾಧ್ಯಮಕ್ಕೆ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror