ನ ಪಂ ಚುನಾವಣೆ : ಕಳೆದ ಬಾರಿಗಿಂತ ಕಡಿಮೆಯಾಯ್ತು ಶೇಕಡಾವಾರು ಮತದಾನ

May 29, 2019
9:19 PM

ಸುಳ್ಯ: ನಗರ ಪಂಚಾಯತ್  ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆದಿದ್ದು ಸುಳ್ಯದಲ್ಲಿ ಶೇ. 75.68 ಮತದಾನ ನಡೆದಿದೆ.

Advertisement
Advertisement

ನಗರದ 14,093 ಮತದಾರರಲ್ಲಿ 10,665 ಮಂದಿ ಮತದಾರರು ಮತ ಚಲಾಯಿಸಿದ್ದಾರೆ. ಎರಡನೇ ವಾರ್ಡ್ ಕೊಯಿಕುಳಿಯಲ್ಲಿ ಅತೀ ಹೆಚ್ಚು ಅಂದರೆ ಶೇ.86.46 ಮತದಾನವಾಗಿದೆ. ಇಲ್ಲಿ 743 ಮತದಾರರಲ್ಲಿ 638 ಮಂದಿ ಮತ ಚಲಾಯಿಸಿದ್ದಾರೆ. ಒಂದನೇ ವಾರ್ಡ್ ದುಗ್ಗಲಡ್ಕದಲ್ಲಿ ಹೆಚ್ಚು ಅಂದರೆ ಶೇ.85.87 ಮತದಾನವಾಗಿದೆ. ಇಲ್ಲಿ 606 ಮತದಾರರಲ್ಲಿ 524 ಮಂದಿ ಮತ ಚಲಾಯಿಸಿದ್ದಾರೆ. 13ನೇ ವಾರ್ಡ್ ಬೂಡುವಿನಲ್ಲಿ 85.15 ಶೇ. ಮತ ಚಲಾವಣೆಯಾಗಿದೆ. ಇಲ್ಲಿ 404 ಮತದಾರರಲ್ಲಿ 344 ಮಂದಿ ಮತ ಚಲಾವಣೆ ಮಾಡಿದ್ದಾರೆ. ಎಂಟನೇ ವಾರ್ಡ್‍ನಲ್ಲಿ ಶೇ.63.64, ಏಳನೇ ವಾರ್ಡ್‍ನಲ್ಲಿ ಶೇ.63.81 ಕಡಿಮೆ ಮತದಾನ. 2013ರ ನಗರ ಪಂಚಾಯತ್ ಚುನಾವಣೆಯಲ್ಲಿ ಶೇ. 80.09 ಮತದಾನ ನಡೆದಿತ್ತು.

Advertisement

 

ವಾರ್ಡ್ ವಾರು ಶೇಕಡಾವಾರು ಮತದಾನ:

Advertisement

1(ದುಗ್ಗಲಡ್ಕ)-85.87

2(ಕೊಯಿಕುಳಿ)-86.47,

Advertisement

3(ಜಯನಗರ)-84.14,

4(ಶಾಂತಿನಗರ)-73.24,

Advertisement

5(ಹಳೆಗೇಟು)-73.21,

6(ಬೀರಮಂಗಲ)-75.09,

Advertisement

7(ಬಿಡಿಒ-ಅಂಬೆಟಡ್ಕ)-63.81,

8(ಕುರುಂಜಿಭಾಗ್)-63.64,

Advertisement

9(ಕುರುಂಜಿಗುಡ್ಡೆ)-78.29,

10(ಪುರಭವನ-ಕೇರ್ಪಳ)-76.70,

Advertisement

11(ಕೇರ್ಪಳ-ಭಸ್ಮಡ್ಕ)-77.81,

12(ಕೆರೆಮೂಲೆ)-68.71

Advertisement

13(ಬೂಡು)-85.15,

14(ಕಲ್ಲುಮುಟ್ಲು)-77.65,

Advertisement

15(ನಾವೂರು)-78.53,

16(ಕಾಯರ್ತೋಡಿ)-75.62,

Advertisement

17(ಬೋರುಗುಡ್ಡೆ)-73.66,

18(ಜಟ್ಟಿಪಳ್ಳ)-75.46.

Advertisement

19(ಮಿಲಿಟ್ರಿ ಗ್ರೌಂಡ್)-75.88,

20(ಕಾನತ್ತಿಲ)-70.18 ಶೇಖಡಾ ಮತದಾನವಾಗಿದೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Rain Alert: ದೇಶದಲ್ಲಿ ಹೆಚ್ಚುತ್ತಿದೆ ಹವಾಮಾನದಲ್ಲಿ ವೈಪರೀತ್ಯ : ಚಂಡಮಾರುತ, ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಮತ್ತು ಹಿಮಪಾತ ಮುನ್ಸೂಚನೆ : ದಕ್ಷಿಣದಲ್ಲಿ ಬಿಸಿ ಶಾಖ ಮುಂದುವರಿಕೆ
April 30, 2024
8:48 AM
by: The Rural Mirror ಸುದ್ದಿಜಾಲ
ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ
April 29, 2024
11:12 PM
by: ದ ರೂರಲ್ ಮಿರರ್.ಕಾಂ
ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror