ನಗರ ಪಂಚಾಯತ್ ವ್ಯಾಪ್ತಿಯ ಅಂತರ್ ರಾಜ್ಯ ಸಂಪರ್ಕದ ರಸ್ತೆಯ ಅವಸ್ಥೆ- ಶೀಘ್ರ ದುರಸ್ತಿಗೆ ಆಗ್ರಹ

October 28, 2019
2:06 PM

ಸುಳ್ಯ: ಸುಳ್ಯದಿಂದ ಆಲೆಟ್ಟಿ ಮಾರ್ಗವಾಗಿ ಪಾಣತ್ತೂರು, ಬಂದಡ್ಕ ಸಂಪರ್ಕ ಕಲ್ಪಿಸುವ ಅಂತಾರಾಜ್ಯ ರಸ್ತೆ ನಾಗಪಟ್ಟಣ ಸೇತುವೆಯಿಂದ ಕಲ್ಲುಮುಟ್ಲು ರಸ್ತೆಯ ತಿರುವಿನವರೆಗೆ ತೀರಾ ಹದಗೆಟ್ಟು ಸಂಚಾರಕ್ಕೆ ಅಯೋಗ್ಯಕರವಾಗಿದೆ. ಈ ವರ್ಷ ಸುರಿದ ಮಳೆಗೆ ರಸ್ತೆಯೆ ಪೂರ್ತಿ ಹೊಂಡ ಗುಂಡಿಯಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ .

Advertisement
Advertisement

ನ.ಪಂ.ವ್ಯಾಪ್ತಿಯಲ್ಲಿ ಇರುವ ಈ ರಸ್ತೆಯ ಭಾಗ ಗುರುಂಪು ತನಕ ಸಂಪೂರ್ಣ ಕಾಂಕ್ರೀಟೀಕರಣ ಮಾಡಲಾಗಿದೆ. ಅಲ್ಲಿಂದ ಕೇವಲ 400 ಮೀಟರ್ ಉಳಿದ ಭಾಗದ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಿದರೆ ನರಕಯಾತನೆಯ ಸಂಚಾರಕ್ಕೆ ಮುಕ್ತಿ ಸಿಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನಹರಿಸಿ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವಲ್ಲಿ ಮುತುವರ್ಜಿ ವಹಿಸಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗುವಂತೆ ವಾಹನ ಸವಾರರು ಹಾಗೂ ನಾಗರೀಕರು ಆಗ್ರಹಿಸಿರುತ್ತಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ
June 20, 2025
7:13 AM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group