ಸುಳ್ಯ: ನ.ಪಂ.ಚುನಾವಣೆಯಲ್ಲಿ ಸುಳ್ಯ ನಗರದ 11ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಸುಧಾಕರ ಅವರ ಪರವಾಗಿ ಪ್ರಮುಖರಾದ ಹರೀಶ್ ಕಂಜಿಪಿಲಿ ,ಸುರೇಶ್ ಕಣೆಮರಡ್ಕ, ಎನ್.ಎ.ರಾಮಚಂದ್ರ, ಮೋಹನ್ ರಾಮ್ ಸುಳ್ಳಿ ಮತ್ತಿತರರು ಪ್ರಚಾರ ನಡೆಸಿದರು. ಇದೇ ಸಂದರ್ಭ ಮಾತನಾಡಿದ ಅವರು ನನ್ನ ಗೆಲುವು ಖಚಿತ ಎಂದು ವಿಶ್ಚಾಸ ವ್ಯಕ್ತಪಡಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel