ನಮ್ಮ ಸುಬ್ರಹ್ಮಣ್ಯ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

June 17, 2019
12:30 PM

ಸುಬ್ರಹ್ಮಣ್ಯ: ನಮ್ಮ ಸುಬ್ರಹ್ಮಣ್ಯ ತಂಡದ ಪರಿಸರ-ಸೇವಕರು  ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕಾಡಿನಂಚಿನಲ್ಲಿ ಬಗೆಬಗೆಯ ಹಣ್ಣಿನ ಗಿಡಗಳನ್ನು ನೆಟ್ಟು ಕಾಡು ಪ್ರಾಣಿಗಳ ಆಹಾರ ಕೊರತೆಯನ್ನು ನೀಗಿಸುವ ಪ್ರಯತ್ನ ಮಾಡಿದರು.

Advertisement
Advertisement

ಈ ಭಾಗದಲ್ಲಿ ಆನೆಗಳ ಸಂಖ್ಯೆ ಹೆಚ್ಚು ಇರುವ ಕಾರಣ ಅವುಗಳಿಗಾಗಿ ಬಿದಿರಿನ ಗಿಡಗಳನ್ನು ನಾಟಿ ಮಾಡಿದರು ಹಾಗೂ ಇನ್ನಿತರ ಪ್ರಾಣಿ, ಪಕ್ಷಿಗಳಿಗಾಗಿ – ಕುಂಟೆನೇರಳೆ, ಕೋಳಿಜುಟ್ಟು, ಹಲಸು, ಮಾವು, ಹೆಬ್ಬಲಸು, ಉಂಡೆಹುಳಿ, ಪುನರ್ಪುಳಿ, ನೇರಳೆ ಗಿಡಗಳನ್ನು ನೆಟ್ಟರು. ತಂಡದ 10 ಸದಸ್ಯರು ಇದ್ದರು.

 

 

Advertisement

ಇದೇ ತಂಡದ ಸದಸ್ಯರು  ಬಳಿಕ ಕಡಬದಲ್ಲಿ  ರಕ್ತದಾನ ಕಾರ್ಯಕ್ರಮದಲ್ಲಿ  ಭಾಗವಹಿಸಿದರು.

 

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂ.22 : ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ
June 19, 2025
7:27 PM
by: The Rural Mirror ಸುದ್ದಿಜಾಲ
ಮಿತ್ತೂರಿನ ವೇದಮೂರ್ತಿ ತಿರುಮಲೇಶ್ವರ ಭಟ್ ವೇದ ಗಣಿತದ ಪುಸ್ತಕವನ್ನು ಅನಾವರಣಗೊಳಿಸಿದರು
ಸಮಯ ವ್ಯರ್ಥ ಮಾಡದೆ ಅಧ್ಯಯನಶೀಲರಾಗಬೇಕು
June 19, 2025
4:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ
June 19, 2025
1:52 PM
by: ಸಾಯಿಶೇಖರ್ ಕರಿಕಳ
ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?
June 19, 2025
11:42 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group