ನಮ್ಮ ಸುಬ್ರಹ್ಮಣ್ಯ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

June 17, 2019
12:30 PM

ಸುಬ್ರಹ್ಮಣ್ಯ: ನಮ್ಮ ಸುಬ್ರಹ್ಮಣ್ಯ ತಂಡದ ಪರಿಸರ-ಸೇವಕರು  ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕಾಡಿನಂಚಿನಲ್ಲಿ ಬಗೆಬಗೆಯ ಹಣ್ಣಿನ ಗಿಡಗಳನ್ನು ನೆಟ್ಟು ಕಾಡು ಪ್ರಾಣಿಗಳ ಆಹಾರ ಕೊರತೆಯನ್ನು ನೀಗಿಸುವ ಪ್ರಯತ್ನ ಮಾಡಿದರು.

ಈ ಭಾಗದಲ್ಲಿ ಆನೆಗಳ ಸಂಖ್ಯೆ ಹೆಚ್ಚು ಇರುವ ಕಾರಣ ಅವುಗಳಿಗಾಗಿ ಬಿದಿರಿನ ಗಿಡಗಳನ್ನು ನಾಟಿ ಮಾಡಿದರು ಹಾಗೂ ಇನ್ನಿತರ ಪ್ರಾಣಿ, ಪಕ್ಷಿಗಳಿಗಾಗಿ – ಕುಂಟೆನೇರಳೆ, ಕೋಳಿಜುಟ್ಟು, ಹಲಸು, ಮಾವು, ಹೆಬ್ಬಲಸು, ಉಂಡೆಹುಳಿ, ಪುನರ್ಪುಳಿ, ನೇರಳೆ ಗಿಡಗಳನ್ನು ನೆಟ್ಟರು. ತಂಡದ 10 ಸದಸ್ಯರು ಇದ್ದರು.

 

 

ಇದೇ ತಂಡದ ಸದಸ್ಯರು  ಬಳಿಕ ಕಡಬದಲ್ಲಿ  ರಕ್ತದಾನ ಕಾರ್ಯಕ್ರಮದಲ್ಲಿ  ಭಾಗವಹಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror