“ನಮ್ಮಿಂದ ನಮಗಾಗಿ” ಅಭಿಯಾನದ ಮೂಲಕ ರಸ್ತೆ ದುರಸ್ತಿ

June 17, 2019
4:00 PM

ಸುಳ್ಯ: “ನಮ್ಮಿಂದ ನಮಗಾಗಿ” ಅಭಿಯಾನದ ಮುಖಾಂತರ ಪರಿವಾರಕಾನ -ಕಟ್ರಚೋಡಿ ರಸ್ತೆಯ ದುರಸ್ತಿ ಶ್ರಮದಾನ ಮಾಡಲಾಯಿತು.ಗ್ರಾಮಸ್ಥರ  ಸಹಕಾರದಿಂದ ಈ ಕಾರ್ಯ ಯಶಸ್ವಿಯಾಗಿ ನಡೆಯಿತು. ಈ ರಸ್ತೆ ಮೂಲಕ ಸಾಗುವುದೇ ಕಷ್ಟವಾದ ಹಿನ್ನೆಲೆಯಲ್ಲಿ ಶ್ರಮದಾನಕ್ಕೆ ಕೈಜೋಡಿಸಿ “ನಮ್ಮಿಂದ ನಮಗಾಗಿ” ಅಭಿಯಾನ ಯಶಸ್ಸುಗೊಳಿಸಿದರು.

ಈ ಸಂದರ್ಭ ಸ್ಥಳೀಯರಾದ ಚಿದಾನಂದ ಪರಿವಾರಕಾನ. ವೆಂಕಟ್ರಮಣ ಗೌಡ,ಸುರೇಶ್, ಶೇಖರ್,ರವಿಕುಮಾರ್, ಯೋಗೀಶ್, ಶಶಿಧರ, ಬಾಲಕೃಷ್ಣ, ಶೇಷಪ್ಪ, ಮುರುಳಿ, ಯಶವಂತ, ತಿಮ್ಮಪ್ಪ, ಪ್ರಸಾದ್, ರಾಜೇಶ್, ನವೀನ್, ಬಾಲಕೃಷ್ಣ, ಸುಂದರ, ಹರೀಶ,ವಿನೋದ್ ಸಹಕಾರ ನೀಡಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror