ನರಭಕ್ಷಕ ಹುಲಿ ಸೆರೆಯಾಯ್ತು

October 14, 2019
7:00 AM

ಮೈಸೂರು: ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡು ಜನರನ್ನು ಬಲಿ ಪಡೆದುಕೊಂಡಿದ್ದ ನರ ಭಕ್ಷಕ ಹುಲಿ ಕಾರ್ಯಾಚರಣೆಯ ಮೂಲಕ ಸೆರೆಯಾಗಿದೆ.

ಗುಂಡ್ಲು ಪೇಟೆ ಸಮೀಪದ ಮೇಲಕಾಮನಹಳ್ಳಿಯ ಸಿದ್ದಕ್ಕಿ ಎಂಬುವವರ ಜಮೀನಿನಲ್ಲಿ ಅಡಗಿ ಕುಳಿತಿದ್ದ ಹುಲಿಯನ್ನು ಪೋಲೀಸ್‌ ಇಲಾಖೆಯ ನಾಯಿ ರಾಣಾ ಪತ್ತೆ ಹಚ್ಚಿದೆ. ಕಳೆದ 5 ದಿನಗಳಿಂದಲೂ ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯಲು ಭಾರೀ ಕಾರ್ಯಾಚರಣೆ ನಡೆಸುತಿದ್ದು ಮೂರು ಆನೆಗಳ ಸಹಿತ ನೂರಾರು ಸಿಬ್ಬಂದಿಗಳು ಪ್ರಯತ್ನ ನಡೆಸಿದ್ದರು. ಆದರೆ 5 ದಿನಗಳಿಂದ ಯಾರ ಕಣ್ಣೀಗೂ ಬಿದ್ದಿಲ್ಲದ ಹುಲಿಯು ನಿನ್ನೆ ಕೂಡ ಕರುವೊಂದನ್ನು ಹೊತ್ತೊಯ್ದಿತ್ತು. ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಗೆ ಅರಿವಳಿಕೆ ನೀಡುವಲ್ಲಿ ಯಶಸ್ವಿಯಾಗಿದ್ದು ಅರವಳಿಕೆ ವೈದ್ಯ ಡಾ.ನಾಗರಾಜು, ಗುರಿಕಾರ ಅಸ್ಗರ್ ಮತ್ತು ಸಿಬ್ಬಂದಿಗಳಿಂದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror