ನಳಿನ್ ಕುಮಾರ್ ಕಟೀಲ್ ಮತ್ತು ಡಿವಿ ಸದಾನಂದ ಗೌಡ ಭಾವಚಿತ್ರಕ್ಕೆ ಚಪ್ಪಲಿ ಹಾರ : ಹಿಂದೂ ಕಾರ್ಯಕರ್ತರ ಆಕ್ರೋಶ

May 15, 2023
11:23 AM

ಪುತ್ತೂರು ಮತ್ತು ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ಹಿನ್ನೆಲೆ ಪುತ್ತೂರಿನ ಬಸ್ ನಿಲ್ದಾಣದ ‌ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಡಿವಿ ಸದಾನಂದ ಗೌಡ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರ ಹಾಕಲಾಗುತ್ತಿದೆ. ‘ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ’ ಅಂತ ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror