ನಾಡಿನೆಲ್ಲೆಡೆ ನಾಗರಪಂಚಮಿ ಆಚರಣೆ | ಮನೆಮನೆಗಳಲ್ಲೂ ನಾಗಾರಾಧನೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡು ಸಡಗರ…!

July 25, 2020
4:28 PM

ನಾಡಿನೆಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ತುಳುನಾಡಿನಲ್ಲಿ ನಾಗಾರಾಧನೆ ವಿಶೇಷವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ನಾಗನಿಗೆ ವಿಶೇಷ ಪೂಜೆ ನಡೆಯಿತು. ಮನೆ ಮನೆಗಳಲ್ಲಿ  ನಾಗ ಬನಗಳಲ್ಲಿ  ವಿಶೇಷ ಪೂಜೆ, ತಂಬಿಲ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ  ನಾಗರಪಂಚಮಿಯಂದು ವಿಶೇಷ ಪೂಜೆಯ ಜೊತೆಗೆ ದೇವಸ್ಥಾನದಲ್ಲಿ  ಈ ಬಾರಿ ನಾಗರಹಾವು ಕಂಡುಬಂದದ್ದು ಭಕ್ತ ಸಮೂಹಕ್ಕೆ ವಿಶೇಷ ಎನಿಸಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ 

ನಾಗರಪಂಚಮಿಯಂದು ತುಳುನಾಡಿನ ಎಲ್ಲಾ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ  ವಿಶೇಷವಾದ ಪೂಜೆ ನಡೆಯುತ್ತದೆ. ಈ ಬಾರಿ ಕೊರೋನಾ ಕಾರಣದಿಂದ ಆಚರಣೆ , ಸಂಪ್ರದಾಯಕ್ಕೆ ಧಕ್ಕೆ ಬಾರದಂತೆ ಎಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ಪ್ರತೀ ಬಾರಿಯಂತೆ ಈ ಬಾರಿಯೂ ಮನೆ ಮನೆಗಳಲ್ಲಿರುವ ನಾಗ ಬನಗಳಲ್ಲಿ  ವಿಶೇಷ ಆರಾಧನೆ ನಡೆಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಕಂಡುಬಂದ ನಾಗರಹಾವು – ವೀಡಿಯೋ

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ನಾಗರಪಂಚಮಿಯಂದು ನಾಗರಹಾವು ಕಂಡುಬಂದದ್ದು ವಿಶೇಷ ಎನಿಸಿತು. ಕುಕ್ಕೆ ಸುಬ್ರಹ್ಮಣ್ಯ ಎಂದರೆ ನಾಗನ ಊರು. ಇಲ್ಲಿನ ಪರಿಸರದಲ್ಲಿ  ಹಿಂದಿನಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ನಾಗರಹಾವುಗಳು ಕಂಡುಬರುತ್ತಿತ್ತು. ಅಭಿವೃದ್ಧಿಯ ಹೆಸರಿನಲ್ಲಿ ಕಾಂಕ್ರೀಟ್‌ ಕಾಡುಗಳಾದ ಬಳಿಕ ಅಪರೂಪ ಎನಿಸಿದೆ, ಈಗ ವಿಶೇಷ ಎನಿಸಿದೆ.

ನಾಗಬನಗಳಲ್ಲಿ :

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror