ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಸಂಗ್ರಹಿಸಿದ ನಿತ್ಯೋಪಯೋಗಿ ವಸ್ತುಗಳನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರ

August 27, 2019
10:04 PM

ಪೆರ್ಲ: ಕೇರಳದ ನೆರೆ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ಪೆರ್ಲ ಪೇಟೆಯಲ್ಲಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ನಿತ್ಯೋಪಯೋಗಿ ವಸ್ತುಗಳನ್ನು ಮಂಗಳವಾರ ಕಾಸರಗೋಡು ಜಿಲ್ಲಾಧಿಕಾರಿ ಡಾ. ಸಜಿತ್ ಬಾಬು ಅವರಿಗೆ ಹಸ್ತಾಂತರಿಸಲಾಯಿತು.

Advertisement
Advertisement

ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ವಿಭಾಗದ ಉಪನ್ಯಾಸಕ ಅಜಿತ್ ಎಸ್., ಎನ್ನೆಸ್ಸೆಸ್ ಕಾರ್ಯದರ್ಶಿ ಜಗತ್, ಸದಸ್ಯ ಪ್ರದೀಪ್ ಉಪಸ್ಥಿತರಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ
ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?
June 19, 2025
9:11 PM
by: The Rural Mirror ಸುದ್ದಿಜಾಲ
Jack Fruit
ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!
June 19, 2025
8:20 PM
by: ದ ರೂರಲ್ ಮಿರರ್.ಕಾಂ
ಜೂ.22 : ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ
June 19, 2025
7:27 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group