ನಾಲ್ಕೂರು ಸ್ವಸಹಾಯ ಸಂಘದ ವಾರ್ಷಿಕೋತ್ಸವ

September 11, 2019
1:00 PM

ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್.(ರಿ).ನಾಲ್ಕೂರು ಒಕ್ಕೂಟದ ನಾಗರಾಣಿ ಸ್ವಸಹಾಯ ಸಂಘದ ವಾರ್ಷಿಕೋತ್ಸವ ಉತ್ರಂಬೆ ಕಾವೇರಮ್ಮ ಅವರ ಮನೆಯಲ್ಲಿ ಶ್ರೀದುರ್ಗಾ ಭಜನಾ ಮಂಡಳಿ ಮರಕತ ಅವರ ಭಜನಾ ಕಾರ್ಯಕ್ರಮದೊಂದಿಗೆ ನಡೆಯಿತು.

Advertisement
Advertisement
Advertisement
Advertisement

ಈ ಸಂಧರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸತೀಶ್ ಬೊಂಬುಳಿ,ಉಪಾಧ್ಯಕ್ಷರಾದ ಶಾಂತಪ್ಪ ಉತ್ರಂಬೆ,ನಿಕಟಪೂರ್ವ ಅಧ್ಯಕ್ಷರಾದ ನಿತ್ಯಾನಂದ ಕೋಂಬೊಟ್ಟು,ವಲಯ ಮೇಲ್ವಿಚಾರಕ ಸುಧೀರ್,ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪ್ಪಾಡಿ ಉಪಸ್ಥಿರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror