ನಿರೀಕ್ಷೆಯೂ….. ವಾಸ್ತವವೂ….

October 15, 2019
11:00 AM
ಆಕಾಶದಲ್ಲಿ ಹಾರುವ ಹಕ್ಕಿಗೆರಡೇ ರೆಕ್ಕೆಗಳು. ಎಲ್ಲಿ ಹೋಗಬೇಕೋ ಅಲ್ಲಿಗೆ ಆರಾಮವಾಗಿ ಹಾರಿಕೊಂಡು ಹೋಗುತ್ತದೆ. ಹಕ್ಕಿ ಗಳು ಹಾರಿದಂತೆ ತಾನು ಹಾರಬೇಕೆಂದು ಹೊರಟ ಆಮೆಯ ಕಥೆಯನ್ನು ಸಣ್ಣ ತರಗತಿಯಲ್ಲಿ ಕಲಿತಿದ್ದೇವೆ.
ಆಕಾಶದಲ್ಲಿ ಆಡುವ ಹಕ್ಕಿಗಳ ಗೆಳೆತನ ಮಾಡಿದರೆ ತನಗೂ ಸ್ವಚ್ಛಂದವಾಗಿ ಹಾರಲು ಕಲಿಸಿಯಾವು ಎಂಬ ಅಭಿಲಾಷೆ ಆಮೆಯದು. ನೀರಿನಲ್ಲಿ‌ ಮೀನು ಹಿಡಿದು ತಿನ್ನುತ್ತಿದ್ದ ಕೊಕ್ಕರೆಗಳ ಗೆಳೆತನವನ್ನು ಆಮೆ ಮಾಡುತ್ತದೆ. ಕೆಲವು ದಿನಗಳ‌ ಬಳಿಕ ತನ್ನ ಮನದಾಸೆಯನ್ನು ಅವುಗಳ ಬಳಿ ಹಂಚಿಕೊಳ್ಳುತ್ತದೆ. ಆಮೆಯ ಆಸೆಯನ್ನು ಕೇಳಿ ಕೊಕ್ಕರೆಗಳು ನಕ್ಕು ಬಿಡುತ್ತವೆ.  ಇದೆಲ್ಲ ಆಗದ ವಿಷಯ ಎಂದು ಮಾತು ಮರೆಸುತ್ತವೆ. ಆದರೆ ಹಠ ಬಿಡದ ಆಮೆ ನೀವಿಬ್ಬರು ಸೇರಿ ಕರೆದು ಕೊಂಡು ಹೋಗಿ ಎನ್ನುತ್ತದೆ. ನಾವು ಹೇಳಿದಂತೆ ಕೇಳಿದರೆ ಮಾತ್ರ ಕರೆದುಕೊಂಡು ಹೋಗುತ್ತೇವೆ. ಯಾರ ಮಾತಿಗೂ ಕಿವಿಕೊಡ ಬಾರದು , ಮಾತನಾಡಬಾರದು ,ಎಂದು ಕೊಕ್ಕರೆಗಳು ಷರತ್ತು ಹಾಕಿದವು. ಸರಿ ಹೇಗಾದರು ಆಕಾಶದಲ್ಲಿ ಹಾರಿದರಾಯಿತು ಎಂದು ಆಮೆ ಕನಸು ಕಾಣ ತೊಡಗಿತು. ಕೊಕ್ಕರೆಗಳು ಉದ್ದದ ಕೋಲೊಂದನ್ನು ತೆಗೆದುಕೊಂಡು ಬಂದವು. ಮಧ್ಯದಲ್ಲಿ ಆಮೆಯನ್ನು ಬಾಯಿಯಲ್ಲಿ ಕಚ್ಚಿಕೊಳ್ಳಲು ಹೇಳಿದವು. ಯಾರು ಮಾತನಾಡಿದರೂ ಉತ್ತರಿಸುವ ಗೌಜಿಗೆ ಹೋಗಬಾರದು ಎಂದು ಮತ್ತೆ ಮತ್ತೆ ಎಚ್ಚರಿಸಿದುವು . ನಿಧಾನಕ್ಕೆ ಎರಡೂ ಕೊಕ್ಕರೆಗಳೂ‌ ಹಾರಿದುವು. ಮೇಲೆ ಮೇಲೆ ಹಾರಿದಂತೆ ಆಮೆ ಖುಷಿಯಿಂದ ಕೆಳಗೆ ನೋಡತೊಡಗಿತು. ಓಡಾಡುವ ಜನರು, ಪ್ರಾಣಿಗಳು, ಮರಗಿಡಗಳು ಕೆರೆ ತೊರೆಗಳನ್ನು ನೋಡುತ್ತಾ ಸಂತೋಷ ಪಟ್ಟಿತು. ಅಷ್ಟರಲ್ಲಿ ಜನರು ಆಮೆಯನ್ನು ನೋಡಿ ನಗಲಾರಂಭಿಸಿದರು. ತಾಳ್ಮೆ ಕಳೆದು‌ ಕೊಂಡ ಆಮೆ ಬೈಯಲೆಂದು ಬಾಯಿ ತೆರೆದೇ ಬಿಟ್ಟಿತು. ನೋಡ ನೋಡುತ್ತಿದ್ದಂತೆ ಕೆಳಗೆ ಬಿದ್ದು ಬಿಟ್ಟಿತು. ಗೆಳೆಯನ ಅಂತ್ಯವನ್ನು ಕೊಕ್ಕರೆಗಳು ಅಸಹಾಯಕರಾಗಿ ನೋಡುವಂತಾಯಿತು. ಆಮೆ ನೆಲದಲ್ಲಿ, ನೀರಿನಲ್ಲಿ ಜೀವಿಸುವ ಪ್ರಾಣಿ. ಅಲ್ಲಿ ಅದು ಆರಾಮವಾಗಿ ಬೇಕೆಂದಲ್ಲಿ ತಿರುಗಿ ಜೀವಿಸುವ ಸಾಮರ್ಥ್ಯವನ್ನು ಪಡೆದಿದೆ. ಆದರೆ ಆಕಾಶದಲ್ಲಿ ಹಾರುವ ಆಸೆಗೇನು ಮಾಡುವುದೂ? ಆಮೆಯ ದೈಹಿಕ ರಚನೆ ಆಕಾಶದಲ್ಲಿ ಹಾರಲು ಯೋಗ್ಯವಾದುದಲ್ಲ.  ಕೊಕ್ಕರೆಗಳ ಮೊರೆ ಹೋದುದು, ತನ್ನ ಸ್ವಾರ್ಥಕ್ಕಾಗಿ. ತನ್ನ ಆಸೆಗೆ ತಾನೇ ಬಲಿಯಾದ ಕಥೆ ನಮಗೆಲ್ಲಾ ಜೀವನ ಪಾಠವನ್ನು ಗಾಢವಾಗಿ ಕಲಿಸಿದೆ.
ಈ ಕಥೆ ನಮ್ಮ ಜೀವನಕ್ಕೆ ಬಹಳ ಹತ್ತಿರವಾದುದು. ಬದುಕಿನಲ್ಲಿ ‌ನಾವು ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳುತ್ತವೆ. ನಮ್ಮ ಯೋಚನೆಗಳು ಯಾವಾಗಲೂ ಮೇಲ್ ಸ್ತರದಲ್ಲಿ ಇರುತ್ತವೆ. ದೊಡ್ಡ ದೊಡ್ಡ ಕನಸುಗಳು, ಕಲ್ಪನೆಗಳು. ಆದರೆ ಅವುಗಳ ಬಗ್ಗೆ ಯಾವುದೇ ಸ್ಪಷ್ಟತೇ ಇರುವುದಿಲ್ಲ.ಯೋಜನೆಗಳಿರುವುದಿಲ್ಲ.‌
ನಾನು IAS, IPS, ಡಾಕ್ಟರ್, ಎಂಜಿನಿಯರಿಂಗ್‌, ವಿಜ್ಞಾನಿ ಆಗಬೇಕೆಂದಿದ್ದೆ, ಆದರೆ ಕೆಟ್ಟ ಅದೃಷ್ಟ ಎಂದು ತಮ್ಮನ್ನೇ ಬೈದುಕೊಳ್ಳುತ್ತಾರೆ. ಆದರೆ ಇಲ್ಲಿ ಕೈ ಕೊಟ್ಟದ್ದು ಅದೃಷ್ಟ ಮಾತ್ರ ಅಲ್ಲ ಪೂರ್ವ ತಯಾರಿಗಳೂ ಕೂಡ. ನಾವು ಏನೇ ಮಾಡಬೇಕಿದ್ದರೂ ಒಂದು ಸಂಕಲ್ಪ ಬೇಕು. ಏನು ಮಾಡುತ್ತೇವೆ ಎಂಬ ಬಗ್ಗೆ ಸರಿಯಾದ ಮಾಹಿತಿ ಬೇಕು. ಅದಕ್ಕೆ ಅಗತ್ಯ ವಾದ ಜ್ಞಾನ ಸಂಪಾದನೆ ಮಾಡಿಕೊಂಡಿರ ಬೇಕು. ಲೋಕ ಜ್ಞಾನವೂ  ಬೇಕು. ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುವ ಗಟ್ಟಿ ಮನಸ್ಸಿರ ಬೇಕು.  ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ನಿರೀಕ್ಷೆ ವಾಸ್ತವಕ್ಕೆ ಹತ್ತಿರವಾಗಿರಬೇಕು.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಸಣ್ಣ ಕಥೆಗಳೆಂಬ ಕಂದೀಲುಗಳು
September 16, 2025
8:40 PM
by: ಡಾ.ಚಂದ್ರಶೇಖರ ದಾಮ್ಲೆ
ಕೀಟನಾಶಕ ಲೋಕ – ಬಳಕೆಯ ವಿಧಾನ – ಕೃಷಿ ಮಾರುಕಟ್ಟೆಯ ಮೇಲೆ ಪರಿಣಾಮ
September 15, 2025
7:04 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹೊಸರುಚಿ | ಹಲಸಿನ ಬೀಜ ಕ್ಯಾಬೇಜ್ ಪಕೋಡಾ
September 13, 2025
7:15 AM
by: ದಿವ್ಯ ಮಹೇಶ್
ತಲೆಮಾರುಗಳ ಅಂತರ ಮತ್ತು ಸಮನ್ವಯ
September 12, 2025
8:49 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅಡಿಕೆ ಕೊಳೆರೋಗ | ಇಲಾಖೆಗಳ ಮಾಹಿತಿ ತಲುಪಿದ ಕೃಷಿಕರ ಸಂಖ್ಯೆ ನೋಡಿದರೇ ಅಚ್ಚರಿ…!

ಪ್ರಮುಖ ಸುದ್ದಿ

MIRROR FOCUS

ಅಡಿಕೆ ಕೊಳೆರೋಗ | ಇಲಾಖೆಗಳ ಮಾಹಿತಿ ತಲುಪಿದ ಕೃಷಿಕರ ಸಂಖ್ಯೆ ನೋಡಿದರೇ ಅಚ್ಚರಿ…!
September 18, 2025
6:59 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕೊಳೆರೋಗ | ಇಲಾಖೆಗಳ ಮಾಹಿತಿ ತಲುಪಿದ ಕೃಷಿಕರ ಸಂಖ್ಯೆ ನೋಡಿದರೇ ಅಚ್ಚರಿ…!
September 18, 2025
6:59 AM
by: ದ ರೂರಲ್ ಮಿರರ್.ಕಾಂ
ಬಾಂಗ್ಲಾದೇಶದಲ್ಲಿ ತೀವ್ರಗೊಂಡ ಡೆಂಗ್ಯೂ ಜ್ವರ – 156 ಕ್ಕೂ ಹೆಚ್ಚು ಮಂದಿ ಡೆಂಗ್ಯೂ ಜ್ವರಕ್ಕೆ ಬಲಿ
September 18, 2025
6:27 AM
by: The Rural Mirror ಸುದ್ದಿಜಾಲ
ಭಾರತದ ಜಿಡಿಪಿ 2026 ಹಣಕಾಸು ವರ್ಷದಲ್ಲಿ ಶೇ. 6.5 ರಷ್ಟು ಬೆಳೆಯುವ ನಿರೀಕ್ಷೆ
September 18, 2025
6:09 AM
by: The Rural Mirror ಸುದ್ದಿಜಾಲ
ಗ್ರಾಮೀಣ ಭಾಗದಲ್ಲಿ ಮೊಬೈಲ್‌ ಸಂಪರ್ಕ ಹೆಚ್ಚಿಸಲು ಅಂಚೆ ಇಲಾಖೆ ಹಾಗೂ ಬಿಎಸ್‌ಎನ್‌ಎಲ್‌ ಒಪ್ಪಂದ
September 18, 2025
5:59 AM
by: The Rural Mirror ಸುದ್ದಿಜಾಲ

Editorial pick

ಬೆಂಗಳೂರಿನಲ್ಲಿ ಹದಗೆಟ್ಟ ರಸ್ತೆ | ಬೆಂಗಳೂರಿನಿಂದ ಹೊರಹೋಗಲು ನಿರ್ಧರಿಸಿದ ಖಾಸಗಿ ಕಂಪನಿ
September 17, 2025
8:02 PM
by: The Rural Mirror ಸುದ್ದಿಜಾಲ
ತಿಪಟೂರಿನಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆಗೆ ಒತ್ತು | ವೈಜ್ಞಾನಿಕವಾಗಿ ಕಾಂಪೋಸ್ಟ್ ತಯಾರಿಕೆ
September 17, 2025
7:06 AM
by: The Rural Mirror ಸುದ್ದಿಜಾಲ
ಅಡಿಕೆ ಕೊಳೆರೋಗ | ಕೊಳೆರೋಗಕ್ಕೆ ಮುಂಜಾಗ್ರತಾ ಕ್ರಮವಾಗಿ ಏನು ಸಿಂಪಡಣೆ ಆಯ್ತು…? ಸಿಪಿಸಿಆರ್‌ಐ ಶಿಫಾರಸು ಹೊರತಾಗಿಯೂ ನಡೆದ ಸಿಂಪಡಣೆ ಯಾವುದು..?
September 12, 2025
9:51 AM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
September 18, 2025
9:25 PM
by: The Rural Mirror ಸುದ್ದಿಜಾಲ
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೂಚನೆ
September 18, 2025
9:11 PM
by: The Rural Mirror ಸುದ್ದಿಜಾಲ
ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವವಂತೆ ರೈತರ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಒತ್ತಾಯ
September 18, 2025
9:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 18-09-2025 | ಮುಂಗಾರು ದುರ್ಬಲ – ಅಲ್ಲಲ್ಲಿ ಗುಡುಗು ಮಳೆ | ಸೆ.19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆ
September 18, 2025
1:38 PM
by: ಸಾಯಿಶೇಖರ್ ಕರಿಕಳ
ಅಡಿಕೆ ಕೊಳೆರೋಗ | ಇಲಾಖೆಗಳ ಮಾಹಿತಿ ತಲುಪಿದ ಕೃಷಿಕರ ಸಂಖ್ಯೆ ನೋಡಿದರೇ ಅಚ್ಚರಿ…!
September 18, 2025
6:59 AM
by: ದ ರೂರಲ್ ಮಿರರ್.ಕಾಂ
ಬಾಂಗ್ಲಾದೇಶದಲ್ಲಿ ತೀವ್ರಗೊಂಡ ಡೆಂಗ್ಯೂ ಜ್ವರ – 156 ಕ್ಕೂ ಹೆಚ್ಚು ಮಂದಿ ಡೆಂಗ್ಯೂ ಜ್ವರಕ್ಕೆ ಬಲಿ
September 18, 2025
6:27 AM
by: The Rural Mirror ಸುದ್ದಿಜಾಲ
ಭಾರತದ ಜಿಡಿಪಿ 2026 ಹಣಕಾಸು ವರ್ಷದಲ್ಲಿ ಶೇ. 6.5 ರಷ್ಟು ಬೆಳೆಯುವ ನಿರೀಕ್ಷೆ
September 18, 2025
6:09 AM
by: The Rural Mirror ಸುದ್ದಿಜಾಲ
ಗ್ರಾಮೀಣ ಭಾಗದಲ್ಲಿ ಮೊಬೈಲ್‌ ಸಂಪರ್ಕ ಹೆಚ್ಚಿಸಲು ಅಂಚೆ ಇಲಾಖೆ ಹಾಗೂ ಬಿಎಸ್‌ಎನ್‌ಎಲ್‌ ಒಪ್ಪಂದ
September 18, 2025
5:59 AM
by: The Rural Mirror ಸುದ್ದಿಜಾಲ
ಕಲ್ಯಾಣ ಕರ್ನಾಟಕದಲ್ಲಿ 5267 ಶಿಕ್ಷಕರ ಹುದ್ದೆಗೆ ಭರ್ತಿಗೆ ಸರ್ಕಾರ ಭರವಸೆ
September 17, 2025
8:17 PM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಬಾಕಿ ಇರುವ ಯೂರಿಯಾ ತ್ವರಿತ ಬಿಡುಗಡೆಗೆ ಒತ್ತಾಯ
September 17, 2025
8:13 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಗ್ರಾಮೀಣ ಭಾಗದ ಮಳೆಗಾಲದ ಸಂಪರ್ಕಕ್ಕೆ ಕಾಲು ಸಂಕ | 234 ಕಾಲು ಸಂಕ ನಿರ್ಮಾಣಕ್ಕೆ 60 ಕೋಟಿ
September 16, 2025
6:33 AM
by: The Rural Mirror ಸುದ್ದಿಜಾಲ
ಬಾಹ್ಯಕಾಶದಲ್ಲಿ ಮೊಳಕೆಯೊಡೆದ ಮೆಂತ್ಯೆ, ಹೆಸರು ಕಾಳು | ಧಾರವಾಡ ಕೃಷಿ ವಿವಿಯಲ್ಲಿ ಹೆಚ್ಚಿನ ಸಂಶೋಧನೆ
September 10, 2025
6:35 AM
by: The Rural Mirror ಸುದ್ದಿಜಾಲ
ಗೋಡಂಬಿ ಉತ್ಪಾದನೆ ಮತ್ತು ಸಂಸ್ಕರಣೆಯಲ್ಲಿ ಸಾಮರ್ಥ್ಯವೃದ್ಧಿ | ದೇಶದಲ್ಲೇ ಪ್ರಥಮ ಬಾರಿಗೆ ಸುಳ್ಯದ ಕೃಷಿ ಸಖಿಯರಿಗೆ ತರಬೇತಿ | ಗ್ರಾಮೀಣಾಭಿವೃದ್ಧಿಯ ಮಹತ್ವದ ಹೆಜ್ಜೆ |
August 23, 2025
4:37 PM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಮಣ್ಣಿನ ಮೂರ್ತಿಯತ್ತ ಒಲವು | ಗಣೇಶನ ಮೂರ್ತಿಯ ಮಣ್ಣಿನೊಳಗೆ ಬೀಜ – ಪೂಜೆಯ ಬಳಿಕ ಗಿಡ ಮರ-ಪರಿಸರ ರಕ್ಷಣೆಯ ಹೆಜ್ಜೆ |
August 21, 2025
6:53 AM
by: The Rural Mirror ಸುದ್ದಿಜಾಲ

OPINION

ಎಲೆಚುಕ್ಕಿ ರೋಗಕ್ಕೆ ಈಗ ನಿರ್ವಹಣಾ ಕ್ರಮಗಳು ಹೇಗೆ ? ಸಿಪಿಸಿಆರ್ಐ ವಿಜ್ಞಾನಿಗಳು ಹಂಚಿಕೊಂಡ ಮಾಹಿತಿ ಇಲ್ಲಿದೆ..
September 8, 2025
10:59 AM
by: ದ ರೂರಲ್ ಮಿರರ್.ಕಾಂ
ಎಲೆಚುಕ್ಕಿ ರೋಗಕ್ಕೆ ಈಗ ನಿರ್ವಹಣಾ ಕ್ರಮಗಳು ಹೇಗೆ ? ಸಿಪಿಸಿಆರ್ಐ ವಿಜ್ಞಾನಿಗಳು ಹಂಚಿಕೊಂಡ ಮಾಹಿತಿ ಇಲ್ಲಿದೆ..
September 8, 2025
10:59 AM
by: ದ ರೂರಲ್ ಮಿರರ್.ಕಾಂ
ಜಗತ್ತಿನ ಶಿಕ್ಷಕ……. ಒಂದು ಪಾಠ……
September 5, 2025
7:45 AM
by: ವಿವೇಕಾನಂದ ಎಚ್‌ ಕೆ
ಸಹಕಾರಿ ಸಂಘ ಸುಭದ್ರ ಅಂತ ಪರಿಗಣನೆ ಹೇಗೆ..?
August 29, 2025
9:02 PM
by: ರಮೇಶ್‌ ದೇಲಂಪಾಡಿ
ಸಮಾಜ ಸೇವೆ ಎಂದರೇನು ?
August 24, 2025
7:59 AM
by: ವಿವೇಕಾನಂದ ಎಚ್‌ ಕೆ

You cannot copy content of this page - Copyright -The Rural Mirror

Join Our Group