ನಾಳೆ ಆದಿಚುಂಚನಗಿರಿ ಶ್ರೀಗಳು ಸುಳ್ಯಕ್ಕೆ

May 7, 2019
7:14 PM

ಸುಳ್ಯ: ಆದಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ  ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು  ಮೇ 8 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ.  ಖಾಸಗೀ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಆಗಮಿಸುವರು. ಕೆ.ವಿ.ಜಿ.ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ.ಡಿ.ವಿ.ಲೀಲಾಧರ್ ಕುರುಂಜಿಭಾಗ್ ನಲ್ಲಿ ನಿರ್ಮಿಸಿದ ನೂತನ ಮನೆಯ ಗೃಹಪ್ರವೇಶ ಮತ್ತು ಗುರುಪ್ರವೇಶ ಕಾರ್ಯಕ್ರಮದ ದಲ್ಲಿ ಸ್ವಾಮೀಜಿ ಭಾಗವಹಿಸಲಿದ್ದಾರೆ.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ
May 16, 2025
9:43 PM
by: The Rural Mirror ಸುದ್ದಿಜಾಲ
ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ
May 9, 2025
7:51 AM
by: ದ ರೂರಲ್ ಮಿರರ್.ಕಾಂ
ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |
May 9, 2025
7:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group