ನೆಮ್ಮದಿಯ ಉಡುಪಿ ಜಿಲ್ಲೆಗೆ ಈಗ ಕೊರೊನಾ ತಲೆಬಿಸಿ | ದ ಕ ಜಿಲ್ಲೆಯಲ್ಲಿ ಇಂದು ನೆಗೆಟಿವ್ |

June 2, 2020
8:09 PM

ಮಂಗಳೂರು: ಉಡುಪಿಯಲ್ಲಿ ಒಂದೇ ದಿನ 210 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ನೆಮ್ಮದಿಯಲ್ಲಿದ್ದ ಉಡುಪಿ ಜಿಲ್ಲೆಯಲ್ಲಿ  ಈಗ ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ  ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದು  ತಲೆನೋವಿಗೆ ಕಾರಣವಾಗಿದೆ.  ಆರಂಭದಿಂದಲೂ ಗ್ರೀನ್ ಝೋನ್ ನಲ್ಲಿದ್ದ ಉಡುಪಿ ಜಿಲ್ಲೆಗೆ ಈಗ ತಲೆನೋವು ಹೆಚ್ಚಾಗಿದೆ.

Advertisement
Advertisement
Advertisement
Advertisement
Advertisement

ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಬಂದು ಕ್ವಾರಂಟೈನ್ ನಲ್ಲಿರುವ ಜನರ ಗಂಟಲು ದ್ರವ ವರದಿಗಳು ಇದೀಗ ಜಿಲ್ಲಾಡಳಿತದ ಕೈ ಸೇರುತ್ತಿದೆ. ಈಗ ಕಂಡು ಬರುತ್ತಿರುವ ಸೋಂಕಿತರ ಪೈಕಿ ಬಹಳಷ್ಟು ಮಂದಿ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದರು. ಮನೆಗೆ ಬಂದವರಲ್ಲಿ  ಸೋಂಕು ಕಾಣಿಸಿಕೊಳ್ಳುತ್ತಿರುವುದು  ಆತಂಕಕ್ಕೆ ಕಾರಣವಾಗಿದೆ.

Advertisement

ಕಾಸರಗೋಡು ಜಿಲ್ಲೆಯಲ್ಲಿ  ಮಂಗಳವಾರ  9 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
March 3, 2025
7:42 AM
by: The Rural Mirror ಸುದ್ದಿಜಾಲ
Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |
March 3, 2025
7:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror