ಪಂಚಕಲ್ಯಾಣ ಮಹೋತ್ಸವ ಸಂಭ್ರಮದಲ್ಲಿ ಶಿಶಿಲ ಬಸದಿ

March 2, 2020
9:51 PM

ಧರ್ಮಸ್ಥಳ: ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿರುವ ಪ್ರಾಚೀನ ಬಸದಿಯನ್ನು ಧರ್ಮಸ್ಥಳದ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ನೇತೃತ್ವದಲ್ಲಿಊರಿನ ಶ್ರಾವಕರ ಸಕ್ರಿಯ ಸಹಕಾರದೊಂದಿಗೆ 28 ಲಕ್ಷರೂ.ವೆಚ್ಚದಲ್ಲಿ ಜೀರ್ಣೋದ್ಧಾರಗೊಳಿಸಿದ್ದು ಮಾರ್ಚ್ 8 ರಿಂದ 12ರ ವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಪಂಚಕಲ್ಯಾಣ ಮಹೋತ್ಸವ ನಡೆಯಲಿದೆ.

Advertisement
Advertisement
Advertisement
Advertisement

ಬಸದಿಗೆ ಹೋಗುವ ಮಾರ್ಗ: ಧರ್ಮಸ್ಥಳದಿಂದ ಕಾಯರ್ತಡ್ಕ ಶಿಬರಾಜೆ ಮೂಲಕ ಬಸದಿಗೆ ಹೋಗಬಹುದು. ಅಥವಾ ಧರ್ಮಸ್ಥಳದಿಂದ ಅರಸಿನಮಕ್ಕಿ ಮೂಲಕವೂ ಹೋಗಬಹುದು. (ದೂರ: 30 ಕೀ.ಮೀ)
ಉಪಿನಂಗಡಿ ಯಿಂದ ಪೆರಿಯಶಾಂತಿ, ಕೊಕ್ಕಡ ಅರಸಿನಮಕ್ಕಿ ಮೂಲಕ ಬಸದಿಗೆ ಹೋಗಬಹುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror