ಪಂಚಕಲ್ಯಾಣ ಮಹೋತ್ಸವ ಸಂಭ್ರಮದಲ್ಲಿ ಶಿಶಿಲ ಬಸದಿ

March 2, 2020
9:51 PM

ಧರ್ಮಸ್ಥಳ: ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿರುವ ಪ್ರಾಚೀನ ಬಸದಿಯನ್ನು ಧರ್ಮಸ್ಥಳದ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ನೇತೃತ್ವದಲ್ಲಿಊರಿನ ಶ್ರಾವಕರ ಸಕ್ರಿಯ ಸಹಕಾರದೊಂದಿಗೆ 28 ಲಕ್ಷರೂ.ವೆಚ್ಚದಲ್ಲಿ ಜೀರ್ಣೋದ್ಧಾರಗೊಳಿಸಿದ್ದು ಮಾರ್ಚ್ 8 ರಿಂದ 12ರ ವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಪಂಚಕಲ್ಯಾಣ ಮಹೋತ್ಸವ ನಡೆಯಲಿದೆ.

ಬಸದಿಗೆ ಹೋಗುವ ಮಾರ್ಗ: ಧರ್ಮಸ್ಥಳದಿಂದ ಕಾಯರ್ತಡ್ಕ ಶಿಬರಾಜೆ ಮೂಲಕ ಬಸದಿಗೆ ಹೋಗಬಹುದು. ಅಥವಾ ಧರ್ಮಸ್ಥಳದಿಂದ ಅರಸಿನಮಕ್ಕಿ ಮೂಲಕವೂ ಹೋಗಬಹುದು. (ದೂರ: 30 ಕೀ.ಮೀ)
ಉಪಿನಂಗಡಿ ಯಿಂದ ಪೆರಿಯಶಾಂತಿ, ಕೊಕ್ಕಡ ಅರಸಿನಮಕ್ಕಿ ಮೂಲಕ ಬಸದಿಗೆ ಹೋಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror