ಪಂಜ ಜಾತ್ರೆ : ಶ್ರೀ ದೇವರ ಅವಭ್ರತೋತ್ಸವ

February 8, 2020
9:56 AM

ಪಂಜ: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವದ ಪ್ರಯುಕ್ತ ಫೆ.7. ರಂದು ರಾತ್ರಿ ಶ್ರೀದೇವರ ಬಲಿ ಹೊರಟು ಕಟ್ಟೆ ಪೂಜೆ ಬಳಿಕ ನಾಗತೀರ್ಥ ಹೊಳೆಯ ಜಳಕದ ಹೊಳೆಯಲ್ಲಿ ಅವ ಭೃತ ಸ್ನಾನ ನಡೆಯಿತು. ನಂತರ ದೇವಳದಲ್ಲಿ ಬಲಿ, ಬಟ್ಟಲು ಕಾಣಿಕೆ , ಧ್ವಜಾವರೋಹಣ ನಡೆದು ಮಹಾಪೂಜೆ ನಡೆಯಿತು. ನಂತರ ಮೂಲ ಸ್ಥಾನ ಗರಡಿಬೈಲು ಎಂಬಲ್ಲಿ ಧ್ವಜಾರೋಹಣ ನಡೆದು ಕಾಚುಕುಜುಂಬ , ಫೆ.7.ರಂದು ಉಳ್ಳ್ಲಾಕುಲು ದೈವಗಳ ಭಂಡಾರ ಹಿಡಿದು ನೇಮ ನಡೆಯಿತು.

Advertisement
Advertisement

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ
June 20, 2025
7:13 AM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group