ಪಂಜ: ಪರಿವಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ಉಳ್ಳಾಕುಲ ಮತ್ತು ಶ್ರೀ ಕಾಚುಕುಜುಂಬ ದೈವದ ಮೂಲಸ್ಥಾನ ಗರಡಿ ಬೈಲಿನಲ್ಲಿ ಜೀರ್ಣೋದ್ಧಾರ ಪೂರ್ವಬಾವಿಯಾಗಿ ಗಣಪತಿ ಹವನ , ಅನುಜ್ಞಾ ಕಲಶ ಕಾರ್ಯಕ್ರಮ ನೆರವೇರಿತು. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ಈ ಸಂದರ್ಭ ದೇವಸ್ಥಾನದ ಆಡಳಿತಾಧಿಕಾರಿ ಡಾ|ದೇವಿಪ್ರಸಾದ್ ಕಾನತ್ತೂರು ಉಪಸ್ಥಿತರಿದ್ದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement