ಪಂಜ : ವಸಂತ ವೇದ ಶಿಬಿರ ಸಮಾರೋಪ

May 22, 2019
8:38 PM

ಪಂಜ : ಪಂಜ ಹವ್ಯಕ ವಲಯದ ವತಿಯಿಂದ ನಡೆಯುತ್ತಿದ್ದ  18 ನೇ ವರ್ಷದ ವಸಂತ ವೇದ ಶಿಬಿರ ಸಮಾರೋಪ ಸಮಾರಂಭ ನಡೆಯಿತು.

Advertisement
Advertisement

ಶಿಬಿರವು 40 ದಿನಗಳ ಕಾಲ ನಡೆದಿದ್ದು 18 ಮಂದಿ ಮಕ್ಕಳು ವೇದಾಧ್ಯಯನದಲ್ಲಿ ಪಾಲ್ಗೊಂಡಿದ್ದರು. ಶಿಬಿರ ಗುರುಗಳಾದ ವೇದಮೂರ್ತಿ ರಾಮಚಂದ್ರ ಭಟ್, ವೇದಮೂರ್ತಿ ನಾಗರಾಜ್ ಪರಮೇಶ್ವರ ಹೆಗ್ಗಡೆ ಇವರ ಮಾರ್ಗದರ್ಶನದಲ್ಲಿ  ನಡೆಯಿತು.
ವೇದ ಶಿಬಿರವನ್ನು ಕಳೆದ ತಿಂಗಳು ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ  ಡಾ.ಗೋಪಾಲಕೃಷ್ಣ ಭಟ್ ಉದ್ಘಾಟಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಪಂಜ ವಲಯದ ಅಧ್ಯಕ್ಷರು ಶ್ರೀ ಕೃಷ್ಣ ಭಟ್ ಪಟೋಳಿ, ಕಾರ್ಯದರ್ಶಿ ಪ್ರಸನ್ನ ಭಟ್ ಎಣ್ಮೂರು, ಡಾ.ಅನಂತ ಕೆದಿಲ, ಶ್ರೀಶ ಕುಮಾರ್  ಮತ್ತು ಪೋಷಕರು, ವಲಯದ ಬಂಧುಗಳಿದ್ದರು.

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನ
May 2, 2025
9:13 PM
by: The Rural Mirror ಸುದ್ದಿಜಾಲ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group