ಪಕ್ಷೇತರ ಅಭ್ಯರ್ಥಿಯಿಂದ ಚುನಾವಣಾಧಿಕಾರಿಗೆ ದೂರು

May 20, 2019
9:00 PM

ಸುಳ್ಯ: ತನಗೆ ಬೆದರಿಕೆ ಇದೆ ಆದುದರಿಂದ ಸೂಕ್ತ ರಕ್ಷಣೆ ನೀಡಬೇಕು ಎಂದು ನಗರ ಪಂಚಾಯತ್  ಚುನಾವಣೆಯಲ್ಲಿ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಆರ್.ಕೆ.ಮಹಮ್ಮದ್ ಅವರು ಚುನಾವಣಾಧಿಕಾರಿಗಳು ಹಾಗೂ ಅಭ್ಯರ್ಥಿಗಳ ಸಭೆಯಲ್ಲಿ ಹೇಳಿದರು. ಈ ಸಂದರ್ಭ ಲಿಖಿತ ದೂರು ನೀಡುವಂತೆ ಚುನಾವಣಾಧಿಕಾರಿಗಳು ಆರ್.ಕೆ.ಮಹಮ್ಮದ್‍ ಅವರಿಗೆ ಸೂಚಿಸಿದರು.

Advertisement
Advertisement

ಬೋರುಗುಡ್ಡೆ ವಾರ್ಡ್‍ನ್ನು ಸೂಕ್ಷ್ಮ ಮತಗಟ್ಟೆ ಎಂದು ಪರಿಗಣಿಸಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನೀಡಬೇಕು ಮತ್ತು ತನಗೆ ಚುನಾವಣೆ ಮುಗಿಯುವ ತನಕ ರಕ್ಷಣೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಮತ್ತು ಪೊಲೀಸ್ ಇಲಾಖೆಗೆ ಲಿಖಿತ ದೂರು ಸಲ್ಲಿಸುವಂತೆ ಚುನಾವಣಾಧಿಕಾರಿಗಳು ಆರ್.ಕೆ.ಮಹಮ್ಮದ್‍ಗೆ ಸೂಚಿಸಿದ್ದಾರೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!
May 1, 2024
4:10 PM
by: The Rural Mirror ಸುದ್ದಿಜಾಲ
ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್
April 30, 2024
10:46 AM
by: The Rural Mirror ಸುದ್ದಿಜಾಲ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ | ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ
April 29, 2024
2:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror