ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ ಜು.1 ರಂದು ಪುರಭವನದಲ್ಲಿ ನಡೆಯಲಿದ್ದು ಇದಕ್ಕೆ ಪೂರ್ವ ಸಿದ್ಧತೆ ನಡೆಯುತ್ತಿದೆ.
ಸಮ್ಮೇಳನ ದಿನ ಪತ್ರಕರ್ತರು ಬರೆದ ಪುಸ್ತಕಗಳು, ಯಾವುದೇ ಪತ್ರಿಕಾ ಸಂಸ್ಥೆ ಬಿಡುಗಡೆ ಮಾಡಿದ ಅತ್ಯಪೂರ್ವ ಪುಸ್ತಕಗಳು ಹಾಗೂ ಫೊಟೋ ಜರ್ನಲಿಸ್ಟ್ ಗಳು ತೆಗೆದ ವಿಶೇಷ ಫೊಟೋಗಳ ಪ್ರದರ್ಶನ ಮಾಡಲು ನಿರ್ಧರಿಸಲಾಗಿದೆ. ಆಸಕ್ತ ಪತ್ರಕರ್ತರರು ಸಂಪರ್ಕಿಸುವಂತೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




