ಪಥ ಬದಲಿಸಿದ ವಾಯು : ಇನ್ನು ಕರಾವಳಿ ತೀರಕ್ಕೂ ಇದೆ ಇಫೆಕ್ಟ್

June 13, 2019
3:30 PM

ಅಹಮದಾಬಾದ್ : ಚಂಡಮಾರುತ ವಾಯು ಇದೀಗ ಪಥ ಬದಲಿಸಿದೆ. ಗುಜರಾತ್ ಕಡಲು ತೀರದಲ್ಲಿ  ಭಾರೀ ಗಾಳಿ ಹಾಗೂ ಮಳೆ ಕಂಡುಬಂದು ಆತಂಕಕ್ಕೆ ಕಾರಣವಾಗಿತ್ತು. ಆದರೆ ರಾತ್ರಿ ವೇಳೆಗೆ ಪಥ ಬದಲಿಸಿದೆ. ಹೀಗಾಗಿ ಗುಜರಾತ್ ಕಡೆಗೆ ಈಗ ಚಂಡಮಾರುತ ಹೊಡೆತ ತಪ್ಪಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂಜಾಗ್ರತಾ ಕ್ರಮವಾಗಿ ಗುಜರಾತ್ ಕರಾವಳಿ ತೀರದ ಸುಮಾರು 250000 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಈಗಿನ ಮಾಹಿತಿ ಪ್ರಕಾರ ಪೋರಬಂದರ್, ದ್ವಾರಕಾ , ಮಹುವಾ ಬೀಚ್ ಗಳ  ಸಮೀಪವಾಗಿ ಚಂಡಮಾರುತ ಸಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಕರಾವಳಿ ತೀರಕ್ಕೆ ಇನ್ನೂ ಅಪಾಯ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುಜರಾತ್ ಮಾತ್ರವಲ್ಲದೇ ಮಹಾರಾಷ್ಟ್ರದಲ್ಲಿಯೂ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ವಾಯು ಚಂಡ ಮಾರುತ ಪಥ ಬದಲಿಸಿದರೂ ರೆಡ್ ಎಲರ್ಟ್ ಇನ್ನೂ ಇದೆ.

Advertisement
Advertisement

ಕರ್ನಾಟಕದಲ್ಲೂ ವಾಯು ಚಂಡಮಾರುತ ಪರಿಣಾಮ ಉಂಟಾಗಿದ್ದು, ಕರಾವಳಿ ಪ್ರದೇಶದಲ್ಲಿ  ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |
June 3, 2025
11:08 PM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ
May 29, 2025
7:12 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group