ಪಯಸ್ವಿನಿ ನದಿಗೆ ಕೋಳಿ ತ್ಯಾಜ್ಯ ಎಸೆಯುತ್ತಿರುವವರ ವಿರುದ್ಧ ಜನಾಂದೋಲನ

July 27, 2019
6:58 PM
ಸುಳ್ಯ:ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ  ಸುಳ್ಯ ನಗರದ ಓಡಬಾಯಿಯ ನದಿಯ ಬದಿಯಲ್ಲಿ  ಕೋಳಿ ತ್ಯಾಜ್ಯ ಹಾಗೂ ಕಸಗಳನ್ನು ಪಯಸ್ವಿನಿ ನದಿಗೆ ಎಸೆಯುತ್ತಿರುವುದನ್ನು ಗಮನಿಸಿ, ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ಥಳವನ್ನು ಪರಿಶೀಲಿಸಿ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆಸಿಕೊಂಡು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕಾಗಿ   ಅಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ  ಅಬೂ ಸಾಲಿ ಕೆ.ಪಿ, ಉಪಾಧ್ಯಕ್ಷ  ಅಶ್ರಫ್, ಕಾರ್ಯದರ್ಶಿ ಮುಜೀಬ್ ಆರ್ತಾಜೆ‌, ಸದಸ್ಯರಾರ ಬಶೀರ್ ಆರ್.ಬಿ, ಲತೀಫ್ ಕರಿಕೆ, ಪಾಝಿಲ್ ಪಿ.ಕೆ,ಲತೀಫ್ ಟಿ.ಎ,  ಶರೀಕ್, ಆರ್ತಾಜೆ ಫ್ರೆಂಡ್ಸ್‌ ಕ್ಲಬ್‌ ಅಧ್ಯಕ್ಷ ರಶೀದ್ ಅಚ್ಚಿ,  ಹೋಮ್ ಗಾರ್ಡ್ ಗಫೂರ್ ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror