ಪವಿತ್ರ ಹಜ್ ಯಾತ್ರೆ ಹೊರಡುವವರಿಗೆ ಬೀಳ್ಕೊಡುಗೆ

July 17, 2019
11:06 PM

ಬೆಳ್ಳಾರೆ:  ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಪವಿತ್ರ ಹಜ್ ಯಾತ್ರೆ ಹೊರಡುವವರಿಗೆ ಹೊರಡುವವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಪತ್ನಿ ಸಮೇತ ಪವಿತ್ರ ಹಜ್ ಯಾತ್ರೆ ಕೈಗೊಂಡಿರುವ ಕೆ ಐ ಬಿ ಬೆಳ್ಳಾರೆ ಇದರ ಮಾಜಿ ಅಧ್ಯಕ್ಷ  ಸಾಮಾಜಿಕ ಧುರೀಣ ಬಿ ಹೆಚ್ ಹಸೈನಾರ್ ಅವರಿಗೆ ಶಂಸುಲ್ ಉಲಮಾ ಟ್ರಸ್ಟ್ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಸಂಘಟನೆಯ ನೇತಾರರಾದ ಹಾಜಿ ಯು ಹೆಚ್ ಅಬೂಬಕ್ಕರ್ ,ಹಾಜಿ ಅಬ್ದುಲ್ ಖಾದರ್ ಬಯಂಬಾಡಿ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ,ಬಶೀರ್ ಕಲ್ಲಪಣೆ,ಇಬ್ರಾಹೀಂ ಮಂಡೇಪು,ಹಸೈನಾರ್ ಮಾಸ್ತಿಕಟ್ಟೆ,ಅಝರುದ್ದೀನ್ ಮಾಸ್ತಿಕಟ್ಟೆ, ಜಮಾಲುದ್ದೀನ್ ಕೆ ಎಸ್ ಹಾಗೂ ಇನ್ನಿತರರ ಗಣ್ಯ ಉಪಸ್ಥಿಯಲ್ಲಿ ಶಾಲು ಹೊದಿಸಿ ಬೀಳ್ಕೊಡಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ
July 19, 2026
8:11 AM
by: ದ ರೂರಲ್ ಮಿರರ್.ಕಾಂ
ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?
July 19, 2026
7:52 AM
by: ಮಹೇಶ್ ಪುಚ್ಚಪ್ಪಾಡಿ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ
July 18, 2026
8:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror