ಪಶುವೈದ್ಯೆ ರೇಪ್ ಪ್ರಕರಣದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ ಅಧಿಕಾರಿ ಕರ್ನಾಟಕದವರು

December 6, 2019
10:02 AM

ಹೈದರಾಬಾದ್: ಹೈದರಾಬಾದ್ ನಲ್ಲಿ  ಪಶುವೈದ್ಯೆ  ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ 4 ಆರೋಪಿಗಳು ಎನ್ಕೌಂಟರ್ ಗೆ ಬಲಿಯಾಗಿದ್ದಾರೆ. ಎನ್ಕೌಂಟರ್ ಮಾಡಿರುವ ಪೊಲೀಸ್ ಅಧಿಕಾರಿ ಕರ್ನಾಟಕದವರು ಎಂಬುದು  ಇದೀಗ ಲಭ್ಯವಾದ ಮಾಹಿತಿ. ಈ ಅಧಿಕಾರಿ ಹೆಸರು ವಿಶ್ವನಾಥ್.

Advertisement
Advertisement
Advertisement
Advertisement

ಪ್ರಕರಣದ ನಾಲ್ವರೂ ಆರೋಪಿಗಳನ್ನು  ಘಟನೆಯ ಬಗ್ಗೆ ಮರುಸೃಷ್ಠಿ ಮಾಡಿಸಲು ಎಂದು ಬೆಳಗಿನ ಜಾವ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರ ಮೇಲೆಯೇ ಧಾಳಿ ನಡೆಸಲು ಮುಂದಾದಾಗ ಎನೌಂಟರ್ ಮಾಡಲಾಗಿದೆ. ಎನೌಂಟರ್ ನಡೆಸಿದ ಅಧಿಕಾರಿ  ಹುಬ್ಬಳ್ಳಿ ಮೂಲದ ವಿಶ್ವನಾಥ್ .  1996 ರಲ್ಲಿ   ಆಂದ್ರ ಪ್ರದೇಶದಲ್ಲಿ  ಪೊಲೀಸ್ ಅಧಿಕಾರಿಯಾಗಿದ್ದರು.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ
February 7, 2025
7:21 AM
by: The Rural Mirror ಸುದ್ದಿಜಾಲ
‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ
February 7, 2025
7:15 AM
by: The Rural Mirror ಸುದ್ದಿಜಾಲ
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |
February 7, 2025
7:10 AM
by: The Rural Mirror ಸುದ್ದಿಜಾಲ
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror