ಪಿಲಿಕುಳ ಮೃಗಾಲಯಕ್ಕೆ ಹೊಸ ವನ್ಯ ಜೀವಿಗಳ ಆಗಮನ

February 28, 2020
9:20 PM

ಮಂಗಳೂರು: ಕೇಂದ್ರ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಯೋಜನೆಯಂತೆ ಪಿಲಿಕುಳ ಮತ್ತು ಮೈಸೂರು ಮೃಗಾಲಯಗಳ ಒಡಂಬಡಿಕೆ ಪ್ರಕಾರ ತಮ್ಮಲ್ಲಿರುವ ಹೆಚ್ಚುವರಿ ಮೃಗಗಳನ್ನು ವಿನಿಮಯ ಮಾಡಿಕೊಂಡಿವೆ.

 

ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಮೈಸೂರಿಂದ ಅಪರೂಪದ ನಾಲ್ಕು ಕಪ್ಪು ಹಂಸಗಳು, ಎರಡು ಪಟ್ಟೆ ಹೈನಗಳು ಮತ್ತು ಎರಡು ಕಾಡು ಕೋಣ ಮರಿಗಳು ಆಗಮಿಸಿದೆ. ಪಿಲಿಕುಳದಲ್ಲಿ ಕಾಡುಕೋಣಗಳ ಸಂಖ್ಯೆ ನಾಲ್ಕಕ್ಕೆ ಹೆಚ್ಚಿದೆ. ಪಿಲಿಕುಳದಿಂದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಎರಡು 3 ವರ್ಷ ಪ್ರಾಯದ ರಾಯಲ್ ಬೆಂಗಾಲ್ ಹುಲಿ, ನಾಲ್ಕು ಕಾಳಿಂಗ ಸರ್ಪ ಮತ್ತು ಎರಡು ಕಾಡು ಬಾತುಗಳನ್ನು ನೀಡಲಾಗಿದೆ.
ಕಪ್ಪು ಹಂಸಗಳು ಈಗಾಗಲೇ ವಿಕ್ಷಣೆಗೆ ಲಭ್ಯವಿದೆ. ಹೈನಗಳು ಒಂದು ವಾರದ ನಂತರ ಸಂದರ್ಶಕರಿಗೆ ವೀಕ್ಷಣೆಗೆ ಲಭ್ಯವಾಗಲಿದೆ.

ಶೀಘ್ರದಲ್ಲಿ ದೇಶದ ವಿವಿಧ ಮೃಗಾಲಯಗಳಿಂದ ಬಿಳಿ ಮತ್ತು ಕಂದು ರಿಯಾ ಪಕ್ಷಿಗಳು, ಎರಡು ಸ್ವೇಂಪ್ ಡೀರ್‍ಗಳು, ಒರ್‍ಯಂಟಾಲ್ ಡಾರ್ಟಾರ್ ಪಕ್ಷಿಗಳು, ಬಿಳಿ ಹುಲಿಗಳು ಆಗಮಿಸಲಿವೆ ಎಂದು ಮಂಗಳೂರು ಪಿಲಿಕುಳ ಜೈವಿಕ ಉದ್ಯಾವನ ನಿರ್ದೇಶಕ ಹೆಚ್.ಜೆ.ಭಂಡಾರಿ ಅವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?
June 10, 2026
10:30 PM
by: ಮಹೇಶ್ ಪುಚ್ಚಪ್ಪಾಡಿ
ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!
June 10, 2026
9:08 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ
June 10, 2026
8:37 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ
June 10, 2026
2:56 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror