ಪುಣ್ಚಪ್ಪಾಡಿ ಬಿಜೆಪಿ ಬೂತ್ 69 ಸಮಿತಿಗೆ ಆಯ್ಕೆ

October 23, 2019
11:36 AM

ಸವಣೂರು : ಪುಣ್ಚಪ್ಪಾಡಿ ಬಿಜೆಪಿ ಬೂತ್ 69ರ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ಮಹೇಶ್ ಕೆ.ಸವಣೂರು, ಪ್ರಧಾನ ಕಾರ್ಯದರ್ಶಿಯಾಗಿ ಶೀನಪ್ಪ ಶೆಟ್ಟಿ ನೆಕ್ರಾಜೆ, ಕಾರ್ಯದರ್ಶಿಯಾಗಿ ವಿಜಯ ಕೆ ಆಯ್ಕೆಯಾಗಿದ್ದಾರೆ.

ಶೀನಪ್ಪ ಶೆಟ್ಟಿ

 

ಸದಸ್ಯರಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಗ್ರಾಮ ಪಂಚಾಯತ್ ಸದಸ್ಯರಾದ ವೇದಾವತಿ ಅಂಜಯ ,ಸುಧಾ ನಿಡ್ವಣ್ಣಾಯ, ಪ್ರಮೋದ್ ಬೊಳ್ಳಾಜೆ ಲೋಕೇಶ್ ಕನ್ಯಾಮಂಗಲ, ರಾಮಚಂದ್ರ ಕೊಳಂಬೆತಡ್ಕ, ಪ್ರಶಾಂತ್ ನೂಜಾಜೆ, ಸತೀಶ್ ಪೂಜಾರಿ ನೇರೋಳ್ತಡ್ಕ, ವೇದಾವತಿ ಕುಮಾರಮಂಗಲ, ಉಷಾ ಈಶ್ವರ ನೂಜಾಜೆ ಹಾಗೂ ಬೂತ್ ಪ್ರಭಾರಿಯಾಗಿ ತಾ.ಪಂ. ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ ಅವರನ್ನು ಆಯ್ಕೆ ಮಾಡಲಾಯಿತು.

ವಿಜಯ. ಕೆ

ಆಯ್ಕೆ ಸಂದರ್ಭ ಬಿಜೆಪಿ ಸುಳ್ಯ ಮಂಡಲ ಸಮಿತಿ ಉಪಾಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಮಂಡಲ ಸಮಿತಿ ಸದಸ್ಯ, ಕಾಣಿಯೂರು ಗ್ರಾ.ಪಂ.ಸದಸ್ಯ ಗಣೇಶ ಉದುನಡ್ಕ, ಸವಣೂರು ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror