ಪುಣ್ಚಪ್ಪಾಡಿ ಬಿಜೆಪಿ ಬೂತ್ 69 ಸಮಿತಿಗೆ ಆಯ್ಕೆ

October 23, 2019
11:36 AM

ಸವಣೂರು : ಪುಣ್ಚಪ್ಪಾಡಿ ಬಿಜೆಪಿ ಬೂತ್ 69ರ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ಮಹೇಶ್ ಕೆ.ಸವಣೂರು, ಪ್ರಧಾನ ಕಾರ್ಯದರ್ಶಿಯಾಗಿ ಶೀನಪ್ಪ ಶೆಟ್ಟಿ ನೆಕ್ರಾಜೆ, ಕಾರ್ಯದರ್ಶಿಯಾಗಿ ವಿಜಯ ಕೆ ಆಯ್ಕೆಯಾಗಿದ್ದಾರೆ.

ಶೀನಪ್ಪ ಶೆಟ್ಟಿ

 

ಸದಸ್ಯರಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಗ್ರಾಮ ಪಂಚಾಯತ್ ಸದಸ್ಯರಾದ ವೇದಾವತಿ ಅಂಜಯ ,ಸುಧಾ ನಿಡ್ವಣ್ಣಾಯ, ಪ್ರಮೋದ್ ಬೊಳ್ಳಾಜೆ ಲೋಕೇಶ್ ಕನ್ಯಾಮಂಗಲ, ರಾಮಚಂದ್ರ ಕೊಳಂಬೆತಡ್ಕ, ಪ್ರಶಾಂತ್ ನೂಜಾಜೆ, ಸತೀಶ್ ಪೂಜಾರಿ ನೇರೋಳ್ತಡ್ಕ, ವೇದಾವತಿ ಕುಮಾರಮಂಗಲ, ಉಷಾ ಈಶ್ವರ ನೂಜಾಜೆ ಹಾಗೂ ಬೂತ್ ಪ್ರಭಾರಿಯಾಗಿ ತಾ.ಪಂ. ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ ಅವರನ್ನು ಆಯ್ಕೆ ಮಾಡಲಾಯಿತು.

ವಿಜಯ. ಕೆ

ಆಯ್ಕೆ ಸಂದರ್ಭ ಬಿಜೆಪಿ ಸುಳ್ಯ ಮಂಡಲ ಸಮಿತಿ ಉಪಾಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಮಂಡಲ ಸಮಿತಿ ಸದಸ್ಯ, ಕಾಣಿಯೂರು ಗ್ರಾ.ಪಂ.ಸದಸ್ಯ ಗಣೇಶ ಉದುನಡ್ಕ, ಸವಣೂರು ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror