ಪುಣ್ಚಪ್ಪಾಡಿ: ಶ್ರೀಗೌರಿ ಗಣೇಶ ಸೇವಾ ಸಂಘದ ಸಭೆ, ಗಣೇಶೋತ್ಸವ ಸಮಿತಿಗೆ ಆಯ್ಕೆ

December 6, 2019
4:18 PM

ಸವಣೂರು: ಶ್ರೀಗೌರಿ ಗಣೇಶ ಸೇವಾ ಸಂಘ ಪುಣ್ಚಪ್ಪಾಡಿ, ವಿನಾಯಕನಗರ ನೇರೋಳ್ತಡ್ಕ ಇದರ ವತಿಯಿಂದ ನೂತನವಾಗಿ ಪುಣ್ಚಪ್ಪಾಡಿ ಶ್ರೀ ಗಣೇಶೋತ್ಸವ ಸಮಿತಿ ರಚನೆಯ ಅಂಗವಾಗಿ ಸಭೆ ನಡೆಯಿತು.

ಸಭೆಯಲ್ಲಿ ಗಣೇಶೋತ್ಸವ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಮಹೇಶ್ ಕೆ.ಸವಣೂರು, ಗೌರವಾಧ್ಯಕ್ಷರಾಗಿ ಗಿರಿಶಂಕರ ಸುಲಾಯ, ಕಾರ್ಯದರ್ಶಿಯಾಗಿ ಪ್ರಮೋದ್ ಬೊಳ್ಳಾಜೆ, ಕೋಶಾಧಿಕಾರಿಯಾಗಿ ಯತೀಶ್ ಕುಮಾರ್, ಉಪಾಧ್ಯಕ್ಷರಾಗಿ ವಸಂತ ಗೌಡ ಬೆದ್ರಂಪಾಡಿ ಮತ್ತು ವೇದಾವತಿ ಅಂಜಯ, ಜತೆ ಕಾರ್ಯದರ್ಶಿಯಾಗಿ ನಿತಿನ್ ಬದಿಯಡ್ಕ, ಸಹ ಕೋಶಾಧಿಕಾರಿಯಾಗಿ ಪ್ರತೀಕ್ ಬಿ ಹಾಗೂ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭ ಗೌರಿ ಗಣೇಶ ಸೇವಾ ಸಂಘದ ಗೌರವಾಧ್ಯಕ್ಷ ಹರೀಶ್ ರೈ ಸಾರಕರೆ, ಅಧ್ಯಕ್ಷ ಸಚಿನ್ ಕುಮಾರ್ ಜೈನ್, ಕಾರ್ಯದರ್ಶಿ ಸತೀಶ್ ಪೂಜಾರಿ ನೇರೋಳ್ತಡ್ಕ, ಉಪಾಧ್ಯಕ್ಷ ಬಾಲಕೃಷ್ಣ ರೈ ದೇವಸ್ಯ, ಕೋಶಾಧಿಕಾರಿ ಶೀನಪ್ಪ ಶೆಟ್ಟಿ ನೆಕ್ರಾಜೆ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಮೊದಲಾದವರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror