ಪುತ್ತೂರಿನಲ್ಲಿ ಇಂದು ಹಲಸು ಮೇಳ ಸಮಾಪನ

June 16, 2019
11:00 AM

ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ  ಇಂದು (ಜೂ.16 ) ಸಂಜೆ ಸಮಾಪನಗೊಳ್ಳಲಿದೆ. ಮೇಳದಲ್ಲಿ  30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ  ಮಳಿಗೆಗಳು ಇವೆ. ಹಲಸು ಕೇಸರಿಬಾತ್ , ಹಲಸಿನ ವಿವಿಧ ಖಾದ್ಯಗಳು ಗಮನಸೆಳೆಯುತ್ತಿವೆ.

Advertisement
Advertisement

 

Advertisement

 

Advertisement

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಲಸು ಸ್ನೇಹ ಸಂಗಮ ಹಾಗೂ ಐಐಎಚ್‍ಆರ್ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪುತ್ತೂರು ಜೇಸಿಐ ಮನತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಲಸು ಸಾರ ಮೇಳ ನಡೆಯುತ್ತಿದೆ. ನಿನ್ನೆ (ಜೂ.15 ) ಉದ್ಘಾಟನೆಗೊಂಡ ಹಲಸು ಸಾರ ಮೇಳದಲ್ಲಿ ಹಲಸಿನ ಕಾಯಿ ಹಾಗೂ ಹಣ್ಣಿನ ದೋಸೆ, ಹಲಸಿನ ಬೀಜದ ಹೊಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಹಪ್ಪಳ ಚಾಟ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್ , ಪಲಾವ್, ಪೋಡಿ, ಹಲಸಿನ ಬೀಜದ ಅಂಬೊಡೆ, ಹಲಸಿನಕಾಯಿ ಅಂಬೊಡೆ, ಹಲಸಿನಬೀಜದ ಜಾಮೂನ್ , ಹಲಸಿನಬೀಜದ ಬಿಸ್ಕೆಟ್ , ಇನ್ಟಂಟ್ ರಸಂ ಪೌಡರ್, ಹಲಸಿನಹಣ್ಣಿನ ಕೇಸರಿಬಾತ್ , ಕಲರ್ ರಹಿತ ಹಲಸಿನಹಪ್ಪಳ, ತೆಂಗಿನ ಎಣ್ಣೆಯಲ್ಲಿ ಕರಿದ ಹಲಸಿನ ಚಿಪ್ಸ್,
ಹಲಸಿನ ಬೀಜದ ಬಿಸ್ಕೆಟ್ , ಉಪ್ಪುಸೊಳೆ ವಡೆ ಹಲಸಿನ ಐಸ್ ಕ್ರೀಂ , ಕ್ಯಾಂಡಿ, ಹಲಸಿನ ಬೀಜದ ಪತ್ರೊಡೆ, ಪಾಯಸ, ಗಟ್ಟಿ, ಕಡುಬು, ಹಲಸಿನ ಬೀಜದ ಬರ್ಫಿ, ಹಲಸಿನ ಹಲ್ವಾ ಮೇಳದಲ್ಲಿದೆ. ಮೇಳವು ಇಂದು ಸಂಜೆ ಸಮಾಪನಗೊಳ್ಳಲಿದೆ.

 

Advertisement

 

Advertisement

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ
ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ
April 28, 2024
12:20 PM
by: ದ ರೂರಲ್ ಮಿರರ್.ಕಾಂ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror