ಪುತ್ತೂರು ತಾಲೂಕಿನಾದ್ಯಂತ ಸ್ವಚ್ಛ ಮೇವ ಜಯತೇ ಕಾರ್ಯಕ್ರಮಕ್ಕೆ ಚಾಲನೆ

June 11, 2019
9:18 PM

ಪುತ್ತೂರು: ಸ್ವಚ್ಚ ಭಾರತ ಮಿಷನ್ (ಗ್ರಾಮೀಣ) ಕಾರ್ಯಕ್ರಮದಡಿಯಲ್ಲಿ ಒಂದು ತಿಂಗಳ ಕಾಲ ಸ್ವಚ್ಛ ಮೇವ ಜಯತೇ  ಆಂದೋಲನ ತಾಲೂಕಿನಾದ್ಯಂತ ನಡೆಯಲಿದ್ದು ಮಂಗಳವಾರ ಪುತ್ತೂರಿನ ತಾಲೂಕು ಪಂಚಾಯತ್ ಮುಂಬಾಗದಲ್ಲಿ ಆಂದೋಲನಕ್ಕೆ ಚಾಲನೆ ನೀಡಲಾಯಿತು.

ಶಾಸಕ ಸಂಜೀವ ಮಠಂದೂರು ಅವರು ಬಿಳಿ ನಿಶಾನೆ ಹಾರಿಸುವ ಮೂಲಕ ಆಂದೋಲನಕ್ಕೆ ಚಾಲನೆ ನೀಡಿದರು. ಆಂದೋಲನವು ವಾಹನದ ಮೂಲಕ ಎಲ್ಲಾ ಗ್ರಾಮಗಳಿಗೂ ತೆರಳಿ ಪ್ರಚಾರ ಕಾರ್ಯ ನಡೆಸಲಿದೆ. ಜಿ.ಪಂ ಸದಸ್ಯರಾದ ಪ್ರಮೀಳಾ ಜನಾರ್ದನ, ಪಿ.ಪಿ ವಗೀಸ್, ಸರ್ವೋತ್ತಮ ಗೌಡ, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಉಪಾಧ್ಯಕ್ಷೆ ರಾಜೇಶ್ವರಿ, ಸ್ಥಾಯಿ ಸಮಿತಿ ಅಧ್ಯಕ್ಷ ಹರೀಶ್ ಬಿಜತ್ರೆ, ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಎಸ್, ಯೋಜನಾಧಿಕಾರಿ ಅರವಿಂದ ಭಂಡಾರಿ, ಶಿವಪ್ರಕಾಶ್ ಅಡ್ಲಪಂಗಾಯ, ನ್ಯಾಯವಾದಿ ಮಹಾಲಬ ಗೌಡ, ಕೆಡಿಪಿ ನಾಮನಿರ್ದೇಶಿತ ಸದಸ್ಯ ಕೃಷ್ಣಕಮಾರ ರೈ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ
August 8, 2026
6:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror