ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಆಮಂತ್ರಣ

November 29, 2019
2:19 PM

ಪುತ್ತೂರು: ಪುತ್ತೂರು ತಾಲೂಕು 19ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಕೆಯ್ಯೂರು ಜಯಕರ್ನಾಟಕ ಸಭಾಭವನದ ಆವರಣದಲ್ಲಿ ಡಿ. 7ರಂದು ಜರುಗಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡ ಡಾ| ನರೇಂದ್ರ ರೈ ದೇರ್ಲರವರಿಗೆ ಅಧಿಕೃತವಾಗಿ ಆಮಂತ್ರಣ ನೀಡಲಾಯಿತು.

Advertisement
Advertisement

ಪುತ್ತೂರು ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್, ಗೌರವ ಕಾರ್ಯದರ್ಶಿ ಡಾ| ಶ್ರೀಧರ ಎಚ್. ಜಿ., ಪ್ರೊ| ಎ. ವಿ. ನಾರಾಯಣ, ಪ್ರೊ| ಹರಿನಾರಾಯಣ ಮಾಡಾವು, ಸ್ವಾಗತ ಸಮಿತಿ ಅಧ್ಯಕ್ಷರಾದ ಎ. ಕೆ. ಜಯರಾಮ ರೈ, ಸಂಚಾಲಕರಾದ ಬಿ. ರಘುನಾಥ ರೈ ಕೆಯ್ಯೂರು, ಚೆನ್ನಪ್ಪ ರೈ ದೇರ್ಲ, ನರೇಂದ್ರ ರೈ ದೇರ್ಲರವರ ಧರ್ಮಪತ್ನಿ ಪವಿತ್ರ ನರೇಂದ್ರ ರೈ ಮತ್ತು ಸಹೋದರಿ ಶ್ರೀಮತಿ ರೈಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕ್ಕ-2024ರ ಸಮ್ಮೇಳನಕ್ಕೆ ಅದ್ಧೂರಿ ಸಿದ್ದತೆ | 3 ದಿನಗಳ ಕಾಲ ಅಮೇರಿಕಾದ ರಿಚ್ಮಂಡ್ ನಗರದಲ್ಲಿ ಕನ್ನಡ ಡಿಂಡಿಮ
August 27, 2024
3:29 PM
by: The Rural Mirror ಸುದ್ದಿಜಾಲ
ಬದನಾಜೆ ಶಂಕರ್ ಭಟ್ | ಅಡಿಕೆ ಮೌಲ್ಯವರ್ಧನೆಯ ನೆಲ ವಿಜ್ಞಾನಿ | ಆ.18 ಕ್ಕೆ ನರೇಂದ್ರ ರೈ ದೇರ್ಲ ಅವರ ಪುಸ್ತಕ ಬಿಡುಗಡೆ |
August 14, 2024
3:40 PM
by: The Rural Mirror ಸುದ್ದಿಜಾಲ
ವಿಜೃಂಭಣೆಯಿಂದ ನಡೆಯಲಿದೆ ಈ ಬಾರಿಯ ದಸರಾ ನಾಡಹಬ್ಬ ಆಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
August 13, 2024
10:26 AM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯತಿಗಳ ಮೂಲಕ ಸಹಜ ಬೇಸಾಯ ಅನುಷ್ಠಾನವಾಗಬೇಕು | ಸಹಜ ಕೃಷಿ ವಿಜ್ಞಾನಿ ಡಾ| ಮಂಜುನಾಥ
June 1, 2024
1:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror