ಪುತ್ತೂರು: ಸಂಚಾರಿ ನಿಯಮಗಳ ಮಾಹಿತಿ ಅರಿವು

November 6, 2019
11:58 AM

ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಪುತ್ತೂರು ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಸಿಬ್ಬಂದಿ ವರ್ಗದವರಿಗೆ ಸಂಚಾರಿ ನಿಯಮಗಳ ಅಗತ್ಯತೆ, ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.

Advertisement
Advertisement

ಕಾರ್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಶ್ರೀ ಕೃಷ್ಣ ನಾರಾಯಣ ಮುಳಿಯ ಅವರು ಈಗಿನ ವಾಸ್ತವದಲ್ಲಿ ಸಂಚಾರಿ ನಿಯಮಗಳ ಅರಿವು ಮತ್ತು ಪಾಲನೆ ಅತ್ಯಗತ್ಯವಾಗಿದ್ದು ಇದನ್ನು ಎಲ್ಲರೂ ಪಾಲಿಸುವಂತವರಾಗೋಣ ಎಂದರು.

Advertisement

ಪುತ್ತೂರು ಪೋಲಿಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಎಮ್.ವಿ. ಚೆಲುವಯ್ಯ ಅವರು ಸಂಚಾರಿ ನಿಯಮಗಳ ಮಾಹಿತಿ ನೀಡಿದರು. ನಿಯಮಗಳು ನಮ್ಮ ನಮ್ಮ ರಕ್ಷಣೆಯ ಅವಿಭಾಜ್ಯ ಅಂಗವಾಗಿದ್ದು, ನಾವು ನಮ್ಮ ಸುರಕ್ಷತೆಗಾಗಿ ಪಾಲಿಸಬೇಕಾಗಿದೆ. ಪೋಲಿಸರು ಹಿಡಿಯುತ್ತಾರೆ ಎಂದು ನಿಯಮ ಪಾಲಿಸುವುದರಲ್ಲಿ ತಿರುಳಿಲ್ಲ ಎಂದರು. ಅಲ್ಲದೆ ಈ ಮಾಹಿತಿಯನ್ನು ಇತರರಿಗೂ ತಿಳಿಸಿ. ಅವರಲ್ಲಿಯೂ ಅರಿವು ಮೂಡಿಸಿ ಎಂದು ಮನವಿ ಮಾಡಿದರು. ಸಂಸ್ಥೆಯ ಗುರುರಾಜ್ ಅವಭೃತರವರು ಸ್ವಾಗತಿಸಿದರು. ನಾಮ್‌ದೇವ್ ಮಲ್ಯ ಅವರು ವಂದಿಸಿದರು. ಪವಿತ್ರ. ಯು. ಅವರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ
ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!
May 1, 2024
4:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror