ಪುರುಷರಕಟ್ಟೆ : ಸರಸ್ವತಿ ವಿದ್ಯಾಮಂದಿರದಲ್ಲಿ ದೀಕ್ಷಾ ಸಮಾರಂಭ

June 6, 2019
12:30 PM

ಸವಣೂರು : ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಮತ್ತು ದೇಶಭಕ್ತಿಯನ್ನು ತುಂಬಿಸಬೇಕು.ಅಂತಹ ಪರಿಪೂರ್ಣ ಶಿಕ್ಷಣ ಇಂದಿನ ಅಗತ್ಯ,ನರಿಮೊಗರು ಸರಸ್ವತಿ ವಿದ್ಯಾಮಂದಿರದಲ್ಲಿ ಇಂತಹ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ ಎಂದು ಹಿರಿಯ ಕೃಷಿಕ ಶ್ರೀಧರ ಕೆದಿಲಾಯ ಪುದ್ಕೋಳಿ ಹೇಳಿದರು.

Advertisement

ಅವರು ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶೈಕ್ಷಣಿಕ ವರ್ಷಾರಂಭ ಹಾಗೂ ನೂತನ ವಿದ್ಯಾರ್ಥಿಗಳ ದೀಕ್ಷಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅತಿಥಿಯಾಗಿ ಪಾಲ್ಗೊಂಡ ಎಂಜಿನಿಯರ್ ವಿಶ್ವನಾಥ ಬಲ್ಯಾಯ ಮುಂಡೋಡಿ ಅವರು ಮಾತನಾಡಿ,ವಿದ್ಯಾರ್ಥಿಗಳಿಗೆ ಎಳವೆಯಲ್ಲೇ ಸಂಸ್ಕಾರಯುತ ಶಿಕ್ಷಣ ದೊರಕಿದರೆ ಭವಿಷ್ಯದಲ್ಲಿ ಉತ್ತಮ ನಾಗರೀಕನಾಗಿ ರೂಪುಗೊಳ್ಳಲು ಸಾಧ್ಯ ಎಂದರು.
ಶಾಲಾ ಆಡಳಿತಾ„ಕಾರಿ ಶುಭಾ ಉಪಸ್ಥಿತರಿದ್ದರು.
ಹಿರಿಯ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತಿಸಿದರು.
ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೊಡಂಕಿರಿ ಪ್ರಸ್ತಾವನೆಗೈದರು.ಶಾಲಾ ಮುಖ್ಯಗುರು ರಾಜರಾಮ ವರ್ಮ ವಿಟ್ಲ ಸ್ವಾಗತಿಸಿದರು.ಶಿಕ್ಷಕಿ ರೇಷ್ಮಾ ವಂದಿಸಿದರು.ಶಿಕ್ಷಕಿ ಶೈಲಜಾ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ
July 1, 2025
11:37 AM
by: The Rural Mirror ಸುದ್ದಿಜಾಲ
ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ
June 29, 2025
11:14 PM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
June 11, 2025
10:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group