ಪುರುಷರಕಟ್ಟೆಯ ಸರಸ್ವತಿ ವಿದ್ಯಾಮಂದಿರಕ್ಕೆ ಕಬಡ್ಡಿಯಲ್ಲಿ ಬಹುಮಾನ

January 14, 2020
2:09 PM

ನರಿಮೊಗರು: ಇಲ್ಲಿನ ಪುರುಷರಕಟ್ಟೆಯ ಸರಸ್ವತಿ ವಿದ್ಯಾಮಂದಿರ ಹಿರಿಯ ಪ್ರಾಥಮಿಕ ಶಾಲೆಯ ಕಬಡ್ಡಿ ತಂಡ ಗುತ್ತಿಗಾರಿನಲ್ಲಿ ನಡೆದ ಮುಕ್ತ ಕಬಡ್ಡಿ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ರನ್ನರ್ ಅಪ್ ಮತ್ತು ಬಾಲಕರ ವಿಭಾಗದಲ್ಲಿ ಪ್ರಥಮ ರನ್ನರ್ ಅಪ್ ಸ್ಥಾನ ಪಡೆದು ಪ್ರಶಸ್ತಿ ಗಳಿಸಿರುತ್ತಾರೆ.

ಶಾಲಾ ಸಂಚಾಲಕರಾದ ಅವಿನಾಶ ಕೊಡಂಕಿರಿ ಮಾರ್ಗದರ್ಶನದಲ್ಲಿ ಆಡಳಿತ ಅಧಿಕಾರಿ ಶುಭಾ ಅವಿನಾಶ್ ಮತ್ತು ಮುಖ್ಯ ಗುರು ರಾಜಾರಾಮ ವರ್ಮ ತಂಡಕ್ಕೆ ಸಹಕರಿಸಿದ್ದರು. ಕ್ರೀಡಾ ಶಿಕ್ಷಕ ಮಾಯಿಲಪ್ಪ ತರಬೇತಿ ನೀಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror