ಪೈಂಬೆಚ್ಚಾಲು ಗ್ರಾಂಡ್ ಅಜ್ಮೀರ್ ಆಂಡ್ ನೇರ್ಚೆಗೆ ಪ್ರೌಢ ಪರಿಸಮಾಪ್ತಿ

March 5, 2020
6:03 PM

ಪೈಂಬೆಚ್ಚಾಲು: ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪೈಂಬೆಚ್ಚಾಲು ಇದರ ವತಿಯಿಂದ ಮಸೀದಿ ವಠಾರದಲ್ಲಿ ನಡೆದ ಗ್ರಾಂಡ್ ಅಜ್ಮೀರ್ ಆಂಡ್ ಹಾಗೂ ದ್ವಿದಿನ ಮೆಹ್ಫಿಲೇ ನಸೀಹಕ್ಕೆ ಪ್ರೌಢ ಪರಿ ಸಮಾಪ್ತಿಯಾಯಿತು.

Advertisement

ಮಾರ್ಚ್ 4ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಅಸರ್ ನಂತರ ಜರಗಿದ ಮೌಲೀದ್ ಮಜ್ಲಿಸ್ ಗೆ ಕುಂಞಿಕ್ಕೋಯ ತಙಳ್ ಸಅದಿ ಸುಳ್ಯ, ಜಾಫರ್ ಸಅದಿ ಪಳ್ಳತ್ತೂರು, ನಿಸಾರ್ ಸಅದಿ ಉಳ್ಳಾಲ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಿದರು. ಸಯ್ಯಿದ್ ಉಮರ್ ಜಿಫ್ರಿ ತಙಳ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಾಫಿಳ್ ಮಸ್ಊದ್ ಸಖಾಫಿ ಗೂಡಲ್ಲೂರು ಮುಖ್ಯ ಪ್ರಭಾಷಣ ಗೈದರು. ಸಮಾಪನ ಪ್ರಾರ್ಥನಾ ಸಂಗಮಕ್ಕೆ ಸಯ್ಯಿದ್ ಕೂರಿಕ್ಕುಝಿ ತಙಳ್ ನಾಯಕತ್ವ ನೀಡಿದರು.

ಸಮಾರಂಭದಲ್ಲಿ ಸಯ್ಯಿದ್ ಹುಸೈನ್ ಆಟ್ಟಕ್ಕೋಯ ತಙಳ್ ಆದೂರು, ಅಬ್ದುಲ್ ಕಾದರ್ ಫಾಳಿಲಿ ಕೂರತ್, ಸುಲೈಮಾನ್ ಫಾಳಿಲಿ ಕೊಂಡಂಗೇರಿ, ಇಬ್ರಾಹಿಂ ಸಖಾಫಿ ಪುಂಡೂರು, ಶಾಫಿ ಸಖಾಫಿ ಕೊಕ್ಕಡ, ಅಬ್ದುರ್ರಹ್ಮಾನ್ ಸಖಾಫಿ ಉಪ್ಪಿನಂಗಡಿ, ಮುಹಮ್ಮದ್ ಕುಞಿ ಗೂನಡ್ಕ, ಮುನೀರ್ ಸಖಾಫಿ ಮಾಣಿಮೂಲೆ, ಅಡ್ವಕೇಟ್ ಮೂಸ ಪಿ. ಎಂ. ಹಾರಿಸ್ ಮಿಸ್ಬಾಹಿ, ಇಸ್ಮಾಯಿಲ್ ಸಖಾಫಿ ಪೈಂಬೆಚ್ಚಾಲು, ಫಾರೂಖ್ ಮದನಿ ಸೆರ್ಕಳ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಉಸ್ತಾದ್ ಸ್ವಾಗತಿಸಿ, ಸಿದ್ದೀಖ್ ಹಿಮಮಿ ಸಖಾಫಿ ಧನ್ಯವಾದವಿತ್ತರು.

Advertisement
Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ
ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು
July 4, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group