ಪ್ರತಿಭಾ ಕಾರಂಜಿ : ಚೆನ್ನಾವರ ಕಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ

September 6, 2019
11:00 AM

ಸವಣೂರು : ತಿಂಗಳಾಡಿ ಸ.ಉ. ಹಿ.ಪ್ರಾ.ಶಾಲೆಯಲ್ಲಿ ನಡೆದ ಕೆಯ್ಯೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಕಿರಿಯರ ವಿಭಾಗದಲ್ಲಿ ಚೆನ್ನಾವರ ಕಿ.ಪ್ರಾ.ಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

Advertisement
Advertisement

ಪ್ರತಿಭಾ ಕರಂಜಿ ಸ್ಪರ್ಧೆಯ ಕಿರಿಯರ ವಿಭಾಗದದಲ್ಲಿ ಬಹುಮಾನ ವಿಜೇತರ ವಿವರ:

ತಮಿಳು ಕಂಠಪಾಠದಲ್ಲಿ ಪಾತಿಮತ್ ಸಫಾ,ಭಕ್ತಿಗೀತೆಯಲ್ಲಿ ಪ್ರೇಕ್ಷಿತಾ ,ಅಭಿನಯ ಗೀತೆಯಲ್ಲಿ ಯಕ್ಷಿತಾ,ರಸಪ್ರಶ್ನೆ ಗುಂಪು ಸ್ಪರ್ಧೆಯಲ್ಲಿ ಆಯಿಷತ್ ನಾಝಿಯಾ,ಆಯಿಷತುಲ್ ಜಂಶೀರಾ,ಫಾತಿಮತ್ ಸಫಾ,ಆಯಿಷತುಲ್ ಹುದಾ,ಫಾತಿಮತ್ ಸೈಮಾ,ಮಹಮ್ಮದ್ ಅಮೀರ್,ದೇಶಭಕ್ತಿಗೀತೆಯಲ್ಲಿ ಪ್ರೇಕ್ಷಿತಾ,ಅಸ್‍ಲಹತ್,ಫಾತಿಮತ್ ಆತಿಫಾ,ಫಾತಿಮತ್ ಸಫಾ,ಆಯಿಷತುಲ್ ಹುದಾ,ಫಾತಿಮತ್ ಸೈಮ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ಲಘು ಸಂಗೀತದಲ್ಲಿ ಪ್ರೇಕ್ಷಿತಾ ,ತೆಲುಗು ಕಂಠಪಾಠ ಅಸ್‍ಲಹತ್,ಮರಾಠಿ ಕಂಠಪಾಠ ಮಹಮ್ಮದ್ ಆಮೀರ್,ಕೋಲಾ ಟ ಗುಂಪು ಸರ್ಧೆಯಲ್ಲಿ ಮಹಮ್ಮದ್ ಆಮೀರ್,ಮಹಮ್ಮದ್ ಝಿಯಾದ್,ಫಾತಿಮತ್ ಸೈಮಾ,ಆಯಿಷತುಲ್ ನಾಝಿಯಾ, ಅಸ್‍ಲಹತ್,ಆಯಿಷತ್ ಹುದಾ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಕನ್ನಡ ಕಂಠಪಾಠದಲ್ಲಿ ಆಯಿಷತುಲ್ ನಾಝಿಯಾ ,ಕೊಂಕಣಿ ಕಂಠಪಾಠ ಅಬೀಲ್, ಕ್ಲೇ ಮಾಡಲಿಂಗ್ ನಿತಿನ್,ಆಶುಭಾಷಣ ಮಹಮ್ಮದ್ ಝಿಯಾದ್ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.

Advertisement

ಹಿರಿಯರ ವಿಭಾಗದಲ್ಲಿ ಅಭಿನಯ ಗೀತೆಯಲ್ಲಿ ಪ್ರಜ್ಜನ್ ,ದೇಶಭಕ್ತಿ ಗೀತೆ ಗುಂಪು ಸ್ಪರ್ಧೆಯಲ್ಲಿ ಫಾತಿಮತ್ ಅಷ್ಪಾನ,ಫಾತಿಮತ್ ಅಲಿಯಾ,ಮಹಮ್ಮದ್ ಸಹದ್,ರೋಹಿತ್,ಪ್ರಜ್ಜನ್ ,ಅಹ್ಮದ್ ಫಾಯಿಝ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಶಾಲಾ ಮುಖ್ಯಗುರು ಶಾಂತಾ ಕುಮಾರಿ ಎನ್ ಮಾರ್ಗದರ್ಶನದಲ್ಲಿ ಶಿಕ್ಷಕರಾದ ಶ್ವೇತಾ,ರಂಝೀನಾ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದ್ದಾರೆ.ವಿಜೇತ ವಿದ್ಯಾರ್ಥಿಗಳನ್ನು ಶಾಲಾಭಿವೃದ್ದಿ ಸಮಿತಿ,ಹಿರಿಯ ವಿದ್ಯಾರ್ಥಿ ಸಂಘ,ಅಭ್ಯುದಯ ಯುವಕ ಮಂಡಲ ಅಭಿನಂದಿಸಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದಿಶಾಂತ್‌ ಕೆ ಎಸ್
July 23, 2025
7:46 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪ್ರಣಮ್ಯ ಡಿ
July 23, 2025
7:39 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group