ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ನೋಂದಾವಣೆಗೆ ಜೂನ್ 25 ಕೊನೆಯ ದಿನ

June 20, 2019
2:32 PM

ಸುಳ್ಯ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ಎಲ್ಲ ರೈತರಿಗೆ ವರ್ಷಕ್ಕೆ 6000 ರೂಪಾಯಿ ನೀಡಲಾಗುತ್ತದೆ. ಈಯೋಜನೆಯ ನೋಂದಾಣಿಗೆ 25 ಜೂನ್ 2019 ಕೊನೆಯ ದಿನವಾಗಿದ್ದು ಎಲ್ಲ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ಈ ಕೆಳಗಿನದಾಖಲೆಗಳನ್ನು ನೀಡಿ ನೋಂದಾವಣೆ ಮಾಡಿಕೊಳ್ಳಲು ಕೋರಲಾಗಿದೆ.

ನಗರ ಪ್ರದೇಶದ ಕೃಷಿಕರು ತೋಟಗಾರಿಕೆ ಇಲಾಖೆ ಸಂಪರ್ಕಿಸಬಹುದು.

ಆಧಾರ್ ಕಾರ್ಡ್, ಆಧಾರ್ ಅನುಮತಿ ಪತ್ರ(ಕಚೇರಿಯಲ್ಲಿ ಪಡೆದು ಅಲ್ಲೇ ಸಹಿ ಮಾಡಿ ನೀಡುವದು),ಸರ್ವೇ ನಂಬರ್ ವಿವರವನ್ನು ಆಧಾರ್ ಮೇಲೆ ಬರೆಯಬೇಕು.ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಮೊದಲ ಪುಟದ ಪ್ರತಿಗಳನ್ನು ನೀಡಿ ನೋಂದಾವಣೆ ಮಾಡಬೇಕು.
ವಾರ್ಷಿಕ 6000 ಆರ್ಥಿಕ ನೆರವು ನೀಡುವ ಪ್ರಧಾನಮಂತ್ರಿ ಕಿಸಾನ್‌ ಯೋಜನೆಗೆ
ಎಲ್ಲಾ ರೈತರು ಅರ್ಹರಾಗಿರುತ್ತಾರೆ.
ಆದರೆ ಸರ್ಕಾರಿ ನೌಕರರು, ವಕಿಲರು, ಆದಾಯ ತೆರಿಗೆ ಪಾವತಿಸುವವರು,
ತಾಲೂಕು ಪಂಚಾಯತ್ ಸದಸ್ಯರುಗಳು ಮತ್ತು ಅಧ್ಯಕ್ಷರು , ಜಿಲ್ಲಾ ಪಂಚಾಯತ್ ಸದಸ್ಯರುಗಳು ಮತ್ತು ಅಧ್ಯಕ್ಷರು ಯೋಜನೆಯಡಿ ಬರುವುದಿಲ್ಲ ಎಂದು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!
March 17, 2026
7:58 PM
by: ದ ರೂರಲ್ ಮಿರರ್.ಕಾಂ
ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ
March 17, 2026
6:44 AM
by: ದ ರೂರಲ್ ಮಿರರ್.ಕಾಂ
ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ
March 16, 2026
7:06 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror